23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಂಡಿಂಜೆಯಲ್ಲಿ ಭಟ್ಸ್ ಮೆಡಿಕಲ್ ಶುಭಾರಂಭ

ಅಂಡಿಂಜೆ ಗ್ರಾಮದ ಬಿ ಆರ್ ಜಿ ಕಾಂಪ್ಲೆಕ್ಸ್ ನಲ್ಲಿ ಭಟ್ಸ್ ಮೆಡಿಕಲ್ ನ ಉದ್ಘಾಟನಾ ಸಮಾರಂಭವು ಮೇ 25ರಂದು ನೆರವೇರಿತು.

ದಕ್ಷಿಣ ಕನ್ನಡ ಜಿಲ್ಲಾ ಮೆಡಿಕಲ್ ಸಂಘಗಳ ನಿಕಟಪೂರ್ವ ಅಧ್ಯಕ್ಷ ಸುಜಿತ್ ಭಿಡೆ ಮುಂಡಾಜೆ ಉದ್ಘಾಟಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಶ್ರೀಮತಿ ಸರೋಜ ಗೋರೆ, ಪ್ರಭಾಕರ ಮರಾಠೆ ಮೂಡಬಿದ್ರೆ, ಬಿ ಆರ್ ಜಿ ರೆಸಿಡೆನ್ಸಿ ಮಾಲಕ ರಾಜೇಶ್ ಪೂಜಾರಿ, ಶಿವಪ್ರಸಾದ್ ವೇಣೂರು, ರಮೇಶ್ ಭಟ್ ಪಿಲಿಯೂರು, ಭಾಸ್ಕರ ಗೋರೆ, ಸುದೀಪ ಪಟವರ್ಧನ್ ವೇಣೂರು, ಬಾಲಕೃಷ್ಣ ಸಹಸ್ರಬುದ್ಧೆ, ಬಂಧು ಮಿತ್ರರು ಮತ್ತು ಊರವರು ಉಪಸ್ಥಿತರಿದ್ದು ಶುಭ ಹಾರೈಸಿದರು.

ಎಲ್ಲಾ ರೀತಿಯ ಔಷಧಗಳು ಲಭ್ಯವಿದ್ದು ಜನರಿಗೆ ಉತ್ತಮ ಗುಣಮಟ್ಟದ ಔಷಧಿಯನ್ನು ಸ್ಪರ್ಧಾತ್ಮಕ ಬೆಲೆಯಲ್ಲಿ ಪೂರೈಸಲಾಗುವುದು ಎಂದು ಸಂಸ್ಥೆಯ ಮಾಲಕರಾದ ಸುಮಂತ್ ಗೋರೆ ಪಿ ತಿಳಿಸಿದರು.

Related posts

ಅನ್ನಭಾಗ್ಯಕ್ಕೆ ಅಕ್ಕಿ ನೀಡದ ಕೇಂದ್ರ ಸರಕಾರದ ವಿರುದ್ಧ ಅನ್ನದ ತಟ್ಟೆ ಬಡಿದು ಬ್ಲಾಕ್ ಕಾಂಗ್ರೆಸ್‌ನಿಂದ ಪ್ರತಿಭಟನೆ

Suddi Udaya

ಉಜಿರೆ: ಶ್ರೀ ಧರ್ಮಸ್ಥಳದ ಮಂಜುನಾಥೇಶ್ವರ ಆಸ್ಪತ್ರೆಗೆ ದಶಮಾನೋತ್ಸವ ಸಂಭ್ರಮ

Suddi Udaya

ಬಂಟ್ವಾಳ ವಲಯದ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಕಚೇರಿ ಮಚ್ಚಿನದಲ್ಲಿ ಉದ್ಘಾಟನೆ

Suddi Udaya

ಗಾಳಿ ಮಳೆಗೆ ಮನೆ ಹಾನಿ: ಚಾರ್ಮಾಡಿ ಮುಡಿಪು ಅರ್ಕನ ಮಸೀದಿಯ ಧರ್ಮಗುರುಸಮೀರ್ ಮುಸ್ಲಿಯರ್,ದಿನೇಶ್ ವಲಸಾರಿ ರವರಿಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ನಿಂದ ಆರ್ಥಿಕ ನೆರವು

Suddi Udaya

ಕಲ್ಮಂಜ: ಓಂಕಾರೇಶ್ವರ ಭಜನಾ ಮಂಡಳಿ ಶ್ರೀ ಕ್ಷೇತ್ರ ಪಜಿರಡ್ಕ ಇದರ ಆಶ್ರಯದಲ್ಲಿ 12ನೇ ವರ್ಷದ ಗೋಕುಲಾಷ್ಟಮಿ

Suddi Udaya

ಉರುವಾಲು ಮಹಮ್ಮಾಯಿ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!