23 C
ಪುತ್ತೂರು, ಬೆಳ್ತಂಗಡಿ
June 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯಲ್ಲಿ ನಾಟ್ಯ ತರಬೇತಿ ಪುನರಾರಂಭ

ಉಜಿರೆ: ಯಕ್ಷಭಾರತಿ ಸಂಸ್ಥೆಯ 2025-26 ನೇ ಶೈಕ್ಷಣಿಕ ವರ್ಷದ ಯಕ್ಷಗಾನ ನಾಟ್ಯ ತರಬೇತಿಯು ಮೇ 25 ರಂದು ಉಜಿರೆಯ ನಾಗರಾಜ ಕಾಂಪೌಂಡ್ ನ ಶ್ರೀ ಮಾತಾದಲ್ಲಿ ಆರಂಭವಾಯಿತು.

ನಾಟ್ಯ ತರಬೇತಿ ಕೇಂದ್ರದ ಗುರುಗಳಾದ ಚಂದ್ರಶೇಖರ ಧರ್ಮಸ್ಥಳ ದೀಪ ಪ್ರಜ್ವಲಿಸುವುದರ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಯಕ್ಷಭಾರತಿಯ ಸಂಚಾಲಕ ಮಹೇಶ ಕನ್ಯಾಡಿ, ಆಹ್ವಾನಿತ ಸದಸ್ಯ ಯಶೋಧರ ಇಂದ್ರ, ರೂಪೇಶ್ ಮಲ್ಲರ್, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಧ್ವಜಾರೋಹಣ

Suddi Udaya

ಎಸ್ ಡಿ ಎಂ ಕಾಲೇಜಿನಲ್ಲಿ ಎನ್‌ಐಪಿಎಮ್‌ನ ವಿದ್ಯಾರ್ಥಿ ಘಟಕಕ್ಕೆ ಚಾಲನೆ

Suddi Udaya

ಕುಣಿತ ಭಜನಾ ತರಬೇತಿ ಶಿಬಿರಕ್ಕೆ ಭಜನಾ ಪರಿಷತ್ ರಾಜ್ಯಾಧ್ಯಕ್ಷರ ಭೇಟಿ

Suddi Udaya

ರಕ್ತೇಶ್ವರಿಪದವು ಭಜನಾ ಮಂಡಳಿ ವತಿಯಿಂದ ನಗರ ಭಜನೆಗೆ ಚಾಲನೆ

Suddi Udaya

ವಾಣಿ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಮತ್ತು ಎನ್ ಎಸ್ ಎಸ್ ದೈನಂದಿನ ಚಟುವಟಿಕೆಗಳ ಸಮಾರೋಪ

Suddi Udaya

ವೇಣೂರು ಶ್ರೀಗು.ಸ್ವಾ.ಸೇ. ಸಂಘ, ಯುವವಾಹಿನಿ ವೇಣೂರು ಘಟಕ ಹಾಗೂ ಬಂಗೇರ ಅಭಿಮಾನಿ ಬಳಗ ವತಿಯಿಂದ ಮಾಜಿ ಶಾಸಕ ಕೆ ವಸಂತ ಬಂಗೇರಿಗೆ ನುಡಿನಮನ

Suddi Udaya
error: Content is protected !!