September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯಲ್ಲಿ ನಾಟ್ಯ ತರಬೇತಿ ಪುನರಾರಂಭ

ಉಜಿರೆ: ಯಕ್ಷಭಾರತಿ ಸಂಸ್ಥೆಯ 2025-26 ನೇ ಶೈಕ್ಷಣಿಕ ವರ್ಷದ ಯಕ್ಷಗಾನ ನಾಟ್ಯ ತರಬೇತಿಯು ಮೇ 25 ರಂದು ಉಜಿರೆಯ ನಾಗರಾಜ ಕಾಂಪೌಂಡ್ ನ ಶ್ರೀ ಮಾತಾದಲ್ಲಿ ಆರಂಭವಾಯಿತು.

ನಾಟ್ಯ ತರಬೇತಿ ಕೇಂದ್ರದ ಗುರುಗಳಾದ ಚಂದ್ರಶೇಖರ ಧರ್ಮಸ್ಥಳ ದೀಪ ಪ್ರಜ್ವಲಿಸುವುದರ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಯಕ್ಷಭಾರತಿಯ ಸಂಚಾಲಕ ಮಹೇಶ ಕನ್ಯಾಡಿ, ಆಹ್ವಾನಿತ ಸದಸ್ಯ ಯಶೋಧರ ಇಂದ್ರ, ರೂಪೇಶ್ ಮಲ್ಲರ್, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.

Related posts

ಹೊಸಂಗಡಿ ಪಂ. ಉಪಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುನೀಲ್ ಶೆಟ್ಟಿಯವರಿಂದ ನಾಮಪತ್ರ ಸಲ್ಲಿಕೆ

Suddi Udaya

ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಪಡಂಗಡಿ ಸೊಸೈಟಿಯಿಂದ ಗೌರವಾರ್ಪಣೆ

Suddi Udaya

ನಾವರ ನಿವಾಸಿ ಸುಂದರಿ ನಿಧನ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ: ಕಸ್ತೂರಿ ರಂಗನ್ ವರದಿ ವಿರೋಧಿ ಹೋರಾಟ ಸಮಿತಿಯಿಂದ ಪತ್ರಿಕಾಗೋಷ್ಠಿ

Suddi Udaya

ಪಟ್ರಮೆಯ ದೀಪಕ್ ಎ.ಎಸ್ ರವರು ಸಲ್ಲಿಸಿದ ಆರ್ ಟಿಐ ಅರ್ಜಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕಾರ್ಯಾಲಯಾದಿಂದ ಪ್ರತಿಕ್ರಿಯೆ

Suddi Udaya
error: Content is protected !!