22.9 C
ಪುತ್ತೂರು, ಬೆಳ್ತಂಗಡಿ
May 31, 2025
ತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ನಾಜೆ ಶ್ರೀ ದುರ್ಗಾ ಭಜನಾ ಮಂಡಳಿ ವತಿಯಿಂದ ಭಜಕರಿಗೆ ಪುಸ್ತಕ ವಿತರಣೆ

ಬೆಳ್ತಂಗಡಿ: ಕನ್ನಾಜೆ ಶ್ರೀ ದುರ್ಗಾ ಭಜನಾ ಮಂಡಳಿ ವತಿಯಿಂದ ತಂಡದ ಭಜಕರಿಗೆ ಪುಸ್ತಕ ವಿತರಣೆ ಕಾರ್ಯಕ್ರಮವು ಮೇ 23ರಂದು ಕನ್ನಾಜೆ ಶ್ರೀ ದುರ್ಗಾ ಭಜನಾ ಮಂದಿರದಲ್ಲಿ ನಡೆಯಿತು.

ಭಜನಾ ಮಂಡಳಿಯ ಅಧ್ಯಕ್ಷ ಜಾರಪ್ಪ ಸಪಲ್ಯ, ಪ್ರಧಾನ ಕಾರ್ಯದರ್ಶಿ ಸುರೇಶ್ ಶೆಟ್ಟಿ ಮತ್ತು ಪ್ರಧಾನ ಅರ್ಚಕ ಶ್ರೀಧರ ಲಿಂಗಾಯತ ರವರು ಭಜನಾ ತಂಡದ ಒಟ್ಟು 37 ಮಕ್ಕಳಿಗೆ ಈ ಶೈಕ್ಷಣಿಕ ವರ್ಷಕ್ಕೆ ಬೇಕಾಗುವ ಸಂಪೂರ್ಣ ಪುಸ್ತಕಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಭಜನಾ ಮಂಡಳಿಯ ಸದಸ್ಯರುಗಳು ಹಾಗೂ ಪೋಷಕರು ಉಪಸ್ಥಿತರಿದ್ದರು

Related posts

ಮುಂಡ್ರುಪ್ಪಾಡಿ: ಶಾಲೆತಡ್ಕ ರಾಮಣ್ಣ ಗೌಡರ ಮನೆ ಹಾಗೂ ಕೊಟ್ಟಿಗೆಗೆ ಬಿದ್ದ ಮರ: ಅಪಾರ ಹಾನಿ

Suddi Udaya

ಕಲ್ಮಂಜ ನಿವಾಸಿ ರಘು ನಿಧನ

Suddi Udaya

ನಾವೂರು ಗ್ರಾ.ಪಂ. ಅಧ್ಯಕ್ಷರಾಗಿ ಸುನಂದಾ, ಉಪಾಧ್ಯಕ್ಷರಾಗಿ ಪ್ರಿಯಾ ಲಕ್ಷ್ಮಣ್ ಆಯ್ಕೆ

Suddi Udaya

ನೆರಿಯ ಸೆಂಟ್ ತೋಮಸ್ ಪ್ರೌಢಶಾಲೆ ಶೇ 100 ರ ಸಾಧನೆಗೆ ಸನ್ಮಾನ

Suddi Udaya

ಬೆಳಾಲು: ನಾಲ್ಕು ತಿಂಗಳ ಹೆಣ್ಣು ಮಗು ಕಾಡಿನಲ್ಲಿ ಪತ್ತೆ: ಸಾರ್ವಜನಿಕರಿಂದ ರಕ್ಷಣೆ

Suddi Udaya

ಬೆಳ್ತಂಗಡಿ : ಸಂತ ತೆರೇಸಾ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!