23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿ: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆ ನೀರು

ಪಡಂಗಡಿ: ಗುರುವಾಯನಕೆರೆ ಮೂಡುಬಿದ್ರೆ ಹೆದ್ದಾರಿಯ ಪೊಯ್ಯೆಗುಡ್ಡೆ ಸಮೀಪದ ಸೋಣಂದೂರು ಮಡಂತ್ಯಾರು ಸಂಪರ್ಕ ರಸ್ತೆಯ ಕ್ರಾಸ್ ಬಳಿ ಚರಂಡಿಯ ವ್ಯವಸ್ಥೆ ಇಲ್ಲದೆ ರಸ್ತೆಯಲ್ಲಿ ಮಳೆ ನೀರು ಹರಿದು ಕೃತಕ ನೆರೆ ಉಂಟಾಗಿ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

Related posts

ಬಾನಾಡಿಗಳ ಬಾಯಾರಿಕೆ ಇಂಗಿಸಲು ಎಸ್ ಡಿ ಎಮ್ ನಲ್ಲಿ ವಿಶೇಷ ಯೋಜನೆ

Suddi Udaya

ಮಹಾವೀರ ಜಯಂತಿ ರಜೆ ಹಿನ್ನಲೆ ಮಾ.30ರಂದು ನಡೆಯಬೇಕಾಗಿದ್ದ ಎಸ್ಸೆಸ್ಸೆಲ್ಸಿ ತೃತೀಯ ಭಾಷೆ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ

Suddi Udaya

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ “ಪರ್ಯೂಷಣ ಪರ್ವ” ಕೃತಿ ಬಿಡುಗಡೆ

Suddi Udaya

ಚಿನ್ನದ ಕರಿಮಣಿ ಸರ ಕಳ್ಳತನ ಪ್ರಕರಣ ಆರೋಪಿ ಉಮೇಶ್ ಗೌಡ ಅಪರಾಧಿಯೆಂದು ತೀರ್ಪು ನೀಡಿದ ನ್ಯಾಯಾಲಯ

Suddi Udaya

ಧರ್ಮಸ್ಥಳ ಶ್ರೀ ಕ್ಷೇತ್ರ ಮಂಜುನಾಥೇಶ್ವರ ಸ್ವಾಮಿ ಸನ್ನಿಧಿಯಲ್ಲಿ ನಾಗರಪಂಚಮಿ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆ

Suddi Udaya

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯ ಅಂಗನವಾಡಿ, ಶಾಲೆಗಳಿಗೆ ಸಾವಯವ ಗೊಬ್ಬರ ವಿತರಣೆ

Suddi Udaya
error: Content is protected !!