September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭಾರೀ ಮಳೆಗೆ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ ನದಿ

ಬೆಳ್ತಂಗಡಿ: ಕಳೆದ ಒಂದೂ ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನದಿಗಳಲ್ಲಿ ನೀರು ಅಪಾಯದ ಮಟ್ಟ ಮೀರಿ ಹರಿಯುತಿದ್ದು ತಗ್ಗು ಪ್ರದೇಶಗಳಿಗೆ ನುಗ್ಗುತ್ತಿದೆ.

ಭಾರೀ ಮಳೆಯಿಂದ ನೇತ್ರಾವತಿ ನದಿ ಉಕ್ಕಿ ಹರಿಯುತಿದ್ದು , ಮೃತ್ಯುಂಜಯ, ಸೋಮವತಿ, ಕಪಿಲ, ಪಲ್ಗುಣಿ, ಸೇರಿದಂತೆ ಎಲ್ಲಾ ನದಿಗಳಲ್ಲಿ ನೀರಿನ ಮಟ್ಟ ಏರಿಕೆ ಕಂಡಿದೆ.

Related posts

ತಾಲೂಕು ಮಟ್ಟದ ಕ್ರೀಡಾ ಕೂಟ: ಮಚ್ಚಿನ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಪಾರೆಂಕಿ ಮಹಿಷಮರ್ಧಿನಿ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯಕ್ರಮ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮ್ಯಾಂಗೋ ಡೇ

Suddi Udaya

ಮದ್ದಡ್ಕ ಕಿನ್ನಿಗೋಳಿ ವರಕಬೆಯ ಬಳಿ ಹೂತು ಹೋದ ರಾಜ್ಯ ಹೆದ್ದಾರಿ ರಸ್ತೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಗುತ್ತಿಗಾರು ಫಾ. ಆದರ್ಶ್ ಜೋಸೆಫ್ ರವರಿಗೆ ಹ್ಯೂಮನಿಟೆರಿಯನ್ ಎಕ್ಸಲೆನ್ಸ್ ಅವಾರ್ಡ್

Suddi Udaya

ಗರ್ಡಾಡಿ: ಹಳ್ಳಿಂಜದಲ್ಲಿ ಗುಡ್ಡ ಕುಸಿದು ಮನೆಗೆ ಹಾನಿ, ಅಧಿಕಾರಿಗಳ ಭೇಟಿ

Suddi Udaya
error: Content is protected !!