June 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಸ್ತೆಯಲ್ಲಿ ನಿಂತ ಮಳೆ ನೀರನ್ನು ಹಾರೆ ಹಿಡಿದು ಚರಂಡಿಗೆ ಬಿಡಿಸಿಕೊಟ್ಟತೆಕ್ಕಾರು ಗ್ರಾ.ಪಂ.ಸದಸ್ಯ ಅಬ್ದುಲ್ ರಝಾಕ್

ಬೆಳ್ತಂಗಡಿ : ಹಾರೆ ಹಿಡಿದು ರಸ್ತೆಯಲ್ಲಿ ಹರಿಯುತ್ತಿದ್ದ ಮಳೆ ನೀರನ್ನು ಸರಾಗವಾಗಿ ಚರಂಡಿಗೆ ಹರಿಯಲು ಬಿಡಿಸಿಕೊಟ್ಟು ಗ್ರಾಮಸ್ಥರು ಮೆಚ್ಚುಗೆ ಪಾತ್ರರಾದ ತೆಕ್ಕಾರು ಗ್ರಾಮ ಪಂಚಾಯತ್‌ ಸದಸ್ಯ ಅಬ್ದುಲ್ ರಝಾಕ್. ಸ್ವತಹ ತಾವೇ ಹಾರೆ ಹಿಡಿದು ಮಳೆಗಾಲದಲ್ಲಿ ಅಲ್ಲಲ್ಲಿ ಚಿಕ್ಕ ಕಾಲುವೆ ಬ್ಲಾಕ್ ಆಗಿ ನೀರು ಮಾರ್ಗದಲ್ಲಿ ನಿಲ್ಲುತ್ತಿದ್ದು ಚರಂಡಿಗೆ ಹರಿಯಲು ಹಾರೆ ಹಿಡಿದು ಬಿಡಿಸಿಕೊಟ್ಟರು.

ತೆಕ್ಕಾರು ಗ್ರಾಮದ ಆಪತ್ಪಬಾಂಧವ ಯಾವುದೇ ಸಮಯದಲ್ಲಿ ಬಂದು ತಲುಪುವ ಧೀಮಂತ ವ್ಯಕ್ತಿ ಎಂದು ಅವರ ಬಗ್ಗೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಅರಸಿನಮಕ್ಕಿ: ಮುದ್ದಿಗೆಯಲ್ಲಿ ಪ್ರೇಮಚಂದ್ರರವರ ವಿದ್ಯುತ್ ಪಂಪ್ ಶೆಡ್ ಕುಸಿತ : ಅಪಾರ ಹಾನಿ

Suddi Udaya

ಮಡಂತ್ಯಾರು: ಬಿ ಎಂ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಸಭೆ

Suddi Udaya

ಮನೆಯಲ್ಲಿ ಜಾರಿ ಬಿದ್ದು ತಲೆಗೆ ಏಟು: ಚಿಕಿತ್ಸೆ ಫಲಕಾರಿಯಾಗದೆ ಚಾರ್ಮಾಡಿ ಶಾಲಾ ಶಿಕ್ಷಕಿ ಸುಪ್ರಭಾ ಮೃತ್ಯು

Suddi Udaya

ಪ್ರಧಾನಿ ನರೇಂದ್ರ ಮೋದಿಜಿಯವರ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆಯಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಎರಡನೇ ಭಾರಿಗೆ ರಾಜ್ಯದಲ್ಲಿ ಪ್ರಥಮ ಸ್ಥಾನ

Suddi Udaya

ಇಳಂತಿಲ: ಕಾರಿನಲ್ಲಿ ಎಂ.ಡಿ.ಎಂ.ಎ ಮಾದಕ ವಸ್ತು ಪತ್ತೆ : ಉಪ್ಪಿನಂಗಡಿ ಪೊಲೀಸರಿಂದ ಆರೋಪಿ ಇಳಂತಿಲ ನಿವಾಸಿ ಯಾಸಿರ್ ಸಹಿತ 6.4 ಗ್ರಾಂ ಮಾದಕ ವಸ್ತು ವಶ

Suddi Udaya

ಬೆಳ್ತಂಗಡಿಯ ರಾಮದಾಸ್ ಜಿ ಬಾಳಿಗ ನಿಧನ

Suddi Udaya
error: Content is protected !!