22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಸ್ತೆಯಲ್ಲಿ ನಿಂತ ಮಳೆ ನೀರನ್ನು ಹಾರೆ ಹಿಡಿದು ಚರಂಡಿಗೆ ಬಿಡಿಸಿಕೊಟ್ಟತೆಕ್ಕಾರು ಗ್ರಾ.ಪಂ.ಸದಸ್ಯ ಅಬ್ದುಲ್ ರಝಾಕ್

ಬೆಳ್ತಂಗಡಿ : ಹಾರೆ ಹಿಡಿದು ರಸ್ತೆಯಲ್ಲಿ ಹರಿಯುತ್ತಿದ್ದ ಮಳೆ ನೀರನ್ನು ಸರಾಗವಾಗಿ ಚರಂಡಿಗೆ ಹರಿಯಲು ಬಿಡಿಸಿಕೊಟ್ಟು ಗ್ರಾಮಸ್ಥರು ಮೆಚ್ಚುಗೆ ಪಾತ್ರರಾದ ತೆಕ್ಕಾರು ಗ್ರಾಮ ಪಂಚಾಯತ್‌ ಸದಸ್ಯ ಅಬ್ದುಲ್ ರಝಾಕ್. ಸ್ವತಹ ತಾವೇ ಹಾರೆ ಹಿಡಿದು ಮಳೆಗಾಲದಲ್ಲಿ ಅಲ್ಲಲ್ಲಿ ಚಿಕ್ಕ ಕಾಲುವೆ ಬ್ಲಾಕ್ ಆಗಿ ನೀರು ಮಾರ್ಗದಲ್ಲಿ ನಿಲ್ಲುತ್ತಿದ್ದು ಚರಂಡಿಗೆ ಹರಿಯಲು ಹಾರೆ ಹಿಡಿದು ಬಿಡಿಸಿಕೊಟ್ಟರು.

ತೆಕ್ಕಾರು ಗ್ರಾಮದ ಆಪತ್ಪಬಾಂಧವ ಯಾವುದೇ ಸಮಯದಲ್ಲಿ ಬಂದು ತಲುಪುವ ಧೀಮಂತ ವ್ಯಕ್ತಿ ಎಂದು ಅವರ ಬಗ್ಗೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ನಾವೂರು ಸ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಬಡವರ ಅಭಿವೃದ್ಧಿಗಾಗಿ ರೂಪಿಸಿದ ಗ್ರಾಮಾಭಿವೃದ್ಧಿ ಯೋಜನೆಯ ವ್ಯವಸ್ಥೆಯನ್ನು ಹಾಳು ಮಾಡುವ ಹುನ್ನಾರ: ಸೂಕ್ತ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ

Suddi Udaya

ಅಳದಂಗಡಿ: ದಿ‌. ಸುಶೀಲಾ ಕೊರಗಪ್ಪ ಪೂಜಾರಿ ಊರ ಇವರ 2ನೇ ವರ್ಷದ ಪುಣ್ಯಸ್ಮರಣೆ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ನಗರ ಮಹಾಶಕ್ತಿಕೇಂದ್ರ ದಿಂದ ವಿಧಾನಸಭಾ ಚುನಾವಣಾ ಪೂರ್ವ ತಯಾರಿ ಸಭೆ

Suddi Udaya

ಗೇರುಕಟ್ಟೆ: ಪರಪ್ಪು ಮಸೀದಿ ಸಮಿತಿಯ ಜೊತೆಕಾರ್ಯದರ್ಶಿ ನಝೀರ್ ಸುಣ್ಣಲಡ್ಡ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಅರಣ್ಯ ಅಧಿಕಾರಿಗಳಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

Suddi Udaya
error: Content is protected !!