23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಸ್ತೆಯಲ್ಲಿ ನಿಂತ ಮಳೆ ನೀರನ್ನು ಹಾರೆ ಹಿಡಿದು ಚರಂಡಿಗೆ ಬಿಡಿಸಿಕೊಟ್ಟತೆಕ್ಕಾರು ಗ್ರಾ.ಪಂ.ಸದಸ್ಯ ಅಬ್ದುಲ್ ರಝಾಕ್

ಬೆಳ್ತಂಗಡಿ : ಹಾರೆ ಹಿಡಿದು ರಸ್ತೆಯಲ್ಲಿ ಹರಿಯುತ್ತಿದ್ದ ಮಳೆ ನೀರನ್ನು ಸರಾಗವಾಗಿ ಚರಂಡಿಗೆ ಹರಿಯಲು ಬಿಡಿಸಿಕೊಟ್ಟು ಗ್ರಾಮಸ್ಥರು ಮೆಚ್ಚುಗೆ ಪಾತ್ರರಾದ ತೆಕ್ಕಾರು ಗ್ರಾಮ ಪಂಚಾಯತ್‌ ಸದಸ್ಯ ಅಬ್ದುಲ್ ರಝಾಕ್. ಸ್ವತಹ ತಾವೇ ಹಾರೆ ಹಿಡಿದು ಮಳೆಗಾಲದಲ್ಲಿ ಅಲ್ಲಲ್ಲಿ ಚಿಕ್ಕ ಕಾಲುವೆ ಬ್ಲಾಕ್ ಆಗಿ ನೀರು ಮಾರ್ಗದಲ್ಲಿ ನಿಲ್ಲುತ್ತಿದ್ದು ಚರಂಡಿಗೆ ಹರಿಯಲು ಹಾರೆ ಹಿಡಿದು ಬಿಡಿಸಿಕೊಟ್ಟರು.

ತೆಕ್ಕಾರು ಗ್ರಾಮದ ಆಪತ್ಪಬಾಂಧವ ಯಾವುದೇ ಸಮಯದಲ್ಲಿ ಬಂದು ತಲುಪುವ ಧೀಮಂತ ವ್ಯಕ್ತಿ ಎಂದು ಅವರ ಬಗ್ಗೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಜಿಲ್ಲಾಮಟ್ಟದ ಕರಾಟೆ ಪಂದ್ಯಾಟ: ಬೆಳ್ತಂಗಡಿ ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಉಜಿರೆ : ಮಹಾಗಣಪತಿ ದಿನಸಿ ಅಂಗಡಿ ಶುಭಾರಂಭ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಪರಿಸರ ಮಾಹಿತಿ ಹಾಗೂ ಗಿಡ ನಾಟಿ ಕಾರ್ಯಕ್ರಮ

Suddi Udaya

ಉಜಿರೆ ಬದ್ರಿಯಾ ಜುಮಾ ಮಸ್ಜಿದ್ ನಲ್ಲಿ ಈದ್ ಉಲ್ ಫಿತ್ರ್ ಆಚರಣೆ

Suddi Udaya

ನಾವೂರು: ಪಿಲತ್ತಡಿ ನಿವಾಸಿ ಇಂದಿರ ನಿಧನ

Suddi Udaya

ತ್ರೋಬಾಲ್ ಪಂದ್ಯಾಟ: ಪದ್ಮುಂಜ ಸ.ಪ.ಪೂ. ಕಾಲೇಜಿಗೆ ದ್ವಿತೀಯ ಸ್ಥಾನ

Suddi Udaya
error: Content is protected !!