23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಸ್ತೆಯಲ್ಲಿ ನಿಂತ ಮಳೆ ನೀರನ್ನು ಹಾರೆ ಹಿಡಿದು ಚರಂಡಿಗೆ ಬಿಡಿಸಿಕೊಟ್ಟತೆಕ್ಕಾರು ಗ್ರಾ.ಪಂ.ಸದಸ್ಯ ಅಬ್ದುಲ್ ರಝಾಕ್

ಬೆಳ್ತಂಗಡಿ : ಹಾರೆ ಹಿಡಿದು ರಸ್ತೆಯಲ್ಲಿ ಹರಿಯುತ್ತಿದ್ದ ಮಳೆ ನೀರನ್ನು ಸರಾಗವಾಗಿ ಚರಂಡಿಗೆ ಹರಿಯಲು ಬಿಡಿಸಿಕೊಟ್ಟು ಗ್ರಾಮಸ್ಥರು ಮೆಚ್ಚುಗೆ ಪಾತ್ರರಾದ ತೆಕ್ಕಾರು ಗ್ರಾಮ ಪಂಚಾಯತ್‌ ಸದಸ್ಯ ಅಬ್ದುಲ್ ರಝಾಕ್. ಸ್ವತಹ ತಾವೇ ಹಾರೆ ಹಿಡಿದು ಮಳೆಗಾಲದಲ್ಲಿ ಅಲ್ಲಲ್ಲಿ ಚಿಕ್ಕ ಕಾಲುವೆ ಬ್ಲಾಕ್ ಆಗಿ ನೀರು ಮಾರ್ಗದಲ್ಲಿ ನಿಲ್ಲುತ್ತಿದ್ದು ಚರಂಡಿಗೆ ಹರಿಯಲು ಹಾರೆ ಹಿಡಿದು ಬಿಡಿಸಿಕೊಟ್ಟರು.

ತೆಕ್ಕಾರು ಗ್ರಾಮದ ಆಪತ್ಪಬಾಂಧವ ಯಾವುದೇ ಸಮಯದಲ್ಲಿ ಬಂದು ತಲುಪುವ ಧೀಮಂತ ವ್ಯಕ್ತಿ ಎಂದು ಅವರ ಬಗ್ಗೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ರಿಗೆ ದಿ| ಬೋಳೂರು ಹರಿಶ್ಚಂದ್ರ ಆಚಾರ್ಯ ಪುರಸ್ಕಾರ

Suddi Udaya

ಪುರುಷರ ನೆಟ್ ಬಾಲ್ ಚಾಂಪಿಯನ್ ಶಿಪ್ ಪಂದ್ಯಾಟ: ಮಂಗಳೂರು ವಿಶ್ವವಿದ್ಯಾನಿಲಯ ತಂಡ ಚಾಂಪಿಯನ್

Suddi Udaya

ಉಜಿರೆ : ಹಳೆಪೇಟೆ ಬಳಿ ಸಂಚರಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

Suddi Udaya

ಜು.21: ವಿದ್ಯಾಶ್ರೀ ಅಡೂರ್ ರವರ ಬಹುನಿರೀಕ್ಷೆಯ ಸಂಕಲನ ಪಯಣ ಬಿಡುಗಡೆ

Suddi Udaya

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ವತಿಯಿಂದ ಶ್ರವಣಬೆಳಗೊಳ ಶ್ರೀ ಗಳಿಗೆ ವಿನಯಾಂಜಲಿ ಕಾರ್ಯಕ್ರಮ

Suddi Udaya

ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮ ದಿನಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ: ಶ್ರೀ ಗುರುದೇವ ಪ್ರ.ದ. ಕಾಲೇಜಿನ ವಿದ್ಯಾರ್ಥಿನಿ ಹಸ್ತವಿ ಪ್ರಥಮ ಸ್ಥಾನ

Suddi Udaya
error: Content is protected !!