23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ವೇಣೂರು: ಕುಣಿತ ಭಜನಾ ತರಬೇತಿಯ ಉದ್ಘಾಟನಾ ಕಾರ್ಯಕ್ರಮ

ವೇಣೂರು: ಶ್ರೀ‌ ಕ್ಷೇತ್ರ ಧರ್ಮಸ್ಥಳ ‌ಗ್ರಾಮಾಭಿವ್ರದ್ದಿ ಯೋಜನೆ ಗುರುವಾಯನಕೆರೆ, ಶ್ರೀ‌ ಮಂಜುನಾಥೇಶ್ವರ ಭಜನಾ ಪರಿಷತ್ ‌ವೇಣೂರು ವಲಯ, ಧೀಮಹಿ ಸನಾತನ ಪ್ರತಿಷ್ಠಾನ ಮಹಾವೀರ ನಗರ‌ ವೇಣೂರುಇದರ ಸಹಯೋಗದಲ್ಲಿ ವೇಣೂರು ವಲಯದ ಕುಣಿತ ಭಜನಾ ತರಬೇತಿಯ ಉದ್ಘಾಟನಾ ಕಾರ್ಯಕ್ರಮವು ಮೇ 25ರಂದು ನಡೆಯಿತು.

ಉದ್ಘಾಟನೆಯನ್ನು ಶ್ರೀಮತಿ ಗೌರಮ್ಮ ಇವರು ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯಜ್ಞ ನಾರಾಯಣ ಭಟ್ ವಹಿಸಿದ್ದರು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಸ್ಕರ್ ಪೈ ಎಸ್ ಡಿ ಎಂ ಶಿಕ್ಷಣ ಸಂಸ್ಥೆ ನಿರ್ದೇಶಕರು, ಎಸ್ ಕೆ ಡಿ ಆರ್ ಡಿ ಪಿ ಯೋಜನಾಧಿಕಾರಿ ಅಶೋಕ್ ಬಿ, ಸಂದೇಶ್ ಮದ್ದಡ್ಕ ಕುಣಿತ ಭಜನಾ ತರಬೇತಿ ಅಧ್ಯಕ್ಷರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸುಧೀರ್ ಭಂಡಾರಿ, ಸಂಭಾಷಿನಿ, ಯೋಗೀಶ್, ಬಿಕ್ರೊಟ್ಟು, ರೋಹಿಣಿ ಪ್ರಕಾಶ್, ಪ್ರಶಾಂತ್ ಪಡಿವಾಳ, ತರಬೇತುದಾರರಾದ ಗಗನ್ ಹಾಗೂ ಅಖಿಲೇಶ್ ಹಾಗೂ ಸೇವಾಪ್ರತಿನಿಧಿ ಜಯಂತಿ ವೇಣೂರು ಹಾಗೂ ಜಲಜ ಮೂಡುಕೋಡಿ ಉಪಸ್ಥಿತರಿದ್ದರು.

ಸಂತೋಷ್ ಅಲಿಯೂರು ಸ್ವಾಗತಿಸಿ ವಂದಿಸಿದರು.

Related posts

ಮಂಗಳೂರು ಬಂದರ್ ಠಾಣೆಗೆ ಸಹಾಯಕ ಪೊಲೀಸ್ ಉಪ ನಿರೀಕ್ಷಕರಾಗಿ ಕೆ.ಡಿ. ಜಾರ್ಜ್ ಕಾಯರ್ತಡ್ಕ ಅಧಿಕಾರ ಸ್ವೀಕಾರ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಹಲವರನ್ನು ಗಡಿಪಾರು ಮಾಡಲು ಪೊಲೀಸ್‌ ಇಲಾಖೆ ಸಿದ್ದತೆ

Suddi Udaya

ಯಕ್ಷಗಾನ ಕ್ಷೇತ್ರದಲ್ಲಿ ವಿಶೇಷ ಸಾಧನೆ.: ಶಾಂತಿವನ ಟ್ರಸ್ಟ್‌ನ ಕಾರ್ಯದರ್ಶಿ ಸೀತಾರಾಮ ತೋಳ್ಪಾಡಿತ್ತಾಯರಿಗೆ. ರಾಜ್ಯ ರಾಜೋತ್ಸವ ಪ್ರಶಸ್ತಿ

Suddi Udaya

ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂವತ್ಸರಗಳ ಸಂಭ್ರಮಾಚರಣೆ:ನೂತನ ರಂಗ ಮಂದಿರ ಲೋಕಾರ್ಪಣೆ, ಸ್ವಾಗತ ದ್ವಾರ ಉದ್ಘಾಟನೆ, ಇಂಟರ್ ಲಾಕ್ ಅಳವಡಿಕೆ ಹಸ್ತಾಂತರ:ಸೇವೆ ಸಲ್ಲಿಸಿದ್ದ ಗುರುಗಳಿಗೆ ಗುರು ವಂದನೆ – ಆಕಷ೯ಕ ಮೆರವಣಿಗೆ

Suddi Udaya

ಗುರುವಾಯನಕೆರೆ ನವಶಕ್ತಿ ಮನೆಗೆ ವಿಧಾನಪರಿಷತ್ ಅಭ್ಯರ್ಥಿ ಕಿಶೋರ್ ಕುಮಾರ್ ಭೇಟಿ

Suddi Udaya

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ಆತ್ಮಹತ್ಯೆ ಪ್ರಕರಣ: ಆರೋಪಿ ಪ್ರೋಫೆಸರ್ ಬಂಧನ; ಮೃತದೇಹ ದೆಹಲಿಗೆ ಆಗಮನ

Suddi Udaya
error: Content is protected !!