22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ವೇಣೂರು: ಕುಣಿತ ಭಜನಾ ತರಬೇತಿಯ ಉದ್ಘಾಟನಾ ಕಾರ್ಯಕ್ರಮ

ವೇಣೂರು: ಶ್ರೀ‌ ಕ್ಷೇತ್ರ ಧರ್ಮಸ್ಥಳ ‌ಗ್ರಾಮಾಭಿವ್ರದ್ದಿ ಯೋಜನೆ ಗುರುವಾಯನಕೆರೆ, ಶ್ರೀ‌ ಮಂಜುನಾಥೇಶ್ವರ ಭಜನಾ ಪರಿಷತ್ ‌ವೇಣೂರು ವಲಯ, ಧೀಮಹಿ ಸನಾತನ ಪ್ರತಿಷ್ಠಾನ ಮಹಾವೀರ ನಗರ‌ ವೇಣೂರುಇದರ ಸಹಯೋಗದಲ್ಲಿ ವೇಣೂರು ವಲಯದ ಕುಣಿತ ಭಜನಾ ತರಬೇತಿಯ ಉದ್ಘಾಟನಾ ಕಾರ್ಯಕ್ರಮವು ಮೇ 25ರಂದು ನಡೆಯಿತು.

ಉದ್ಘಾಟನೆಯನ್ನು ಶ್ರೀಮತಿ ಗೌರಮ್ಮ ಇವರು ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯಜ್ಞ ನಾರಾಯಣ ಭಟ್ ವಹಿಸಿದ್ದರು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಸ್ಕರ್ ಪೈ ಎಸ್ ಡಿ ಎಂ ಶಿಕ್ಷಣ ಸಂಸ್ಥೆ ನಿರ್ದೇಶಕರು, ಎಸ್ ಕೆ ಡಿ ಆರ್ ಡಿ ಪಿ ಯೋಜನಾಧಿಕಾರಿ ಅಶೋಕ್ ಬಿ, ಸಂದೇಶ್ ಮದ್ದಡ್ಕ ಕುಣಿತ ಭಜನಾ ತರಬೇತಿ ಅಧ್ಯಕ್ಷರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸುಧೀರ್ ಭಂಡಾರಿ, ಸಂಭಾಷಿನಿ, ಯೋಗೀಶ್, ಬಿಕ್ರೊಟ್ಟು, ರೋಹಿಣಿ ಪ್ರಕಾಶ್, ಪ್ರಶಾಂತ್ ಪಡಿವಾಳ, ತರಬೇತುದಾರರಾದ ಗಗನ್ ಹಾಗೂ ಅಖಿಲೇಶ್ ಹಾಗೂ ಸೇವಾಪ್ರತಿನಿಧಿ ಜಯಂತಿ ವೇಣೂರು ಹಾಗೂ ಜಲಜ ಮೂಡುಕೋಡಿ ಉಪಸ್ಥಿತರಿದ್ದರು.

ಸಂತೋಷ್ ಅಲಿಯೂರು ಸ್ವಾಗತಿಸಿ ವಂದಿಸಿದರು.

Related posts

ಬೆಳ್ತಂಗಡಿ: ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ ಹಾಗೂ ಮೆಗಾ ಪೋಷಕರ ಸಭೆ

Suddi Udaya

ನಿಡ್ಲೆ ಸಿಡಿಲು ಬಡಿದು ಹಾನಿಗೊಳಗಾದ ರಾಜೇಂದ್ರ ಗೌಡ ರವರ ಮನೆಗೆ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನಿಂದ ಭೇಟಿ

Suddi Udaya

ಸೂಳಬೆಟ್ಟು ಬರಯ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಧ್ವಜ ಸ್ತಂಭ ಪ್ರತಿಷ್ಠೆ

Suddi Udaya

ದ.ಕ. ಜಿಲ್ಲೆಯ ಎಲ್ಲಾ ಶಾಲಾ ಆವರಣದಲ್ಲಿ ಧಾರ್ಮಿಕ ಆಚರಣೆಗೆ ಬ್ರೇಕ್: ರಾಜ್ಯ ಸರ್ಕಾರ ಹಿಂದೂ ವಿರೋಧಿ ನಿಲುವನ್ನು ಮತ್ತೆ ವ್ಯಕ್ತ ಪಡಿಸಿದೆ: ಹರೀಶ್ ಪೂಂಜ

Suddi Udaya

ಶಾಸಕ ಹರೀಶ್ ಪೂಂಜ ಗಡಾ೯ಡಿ ಶಾಲೆಯ ಮತದಾನ ಕೇಂದ್ರದಲ್ಲಿ ಮತದಾನ

Suddi Udaya

ಬೆಳ್ತಂಗಡಿ: ಮಾರುತಿ ಸುಜುಕಿ ವಿಕ್ಟೋರಿಸ್ ಕಾರು ಮಾರುಕಟ್ಟೆಗೆ

Suddi Udaya
error: Content is protected !!