27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಕ್ತಿ ಯೋಜನೆಗೆ ಶಕ್ತಿ ತುಂಬಿದ ಪುರುಷರು

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ವೊಂದರ ಗೇರ್ ಜಾಮ್ ಆಗಿ ಹಿಂದಕ್ಕೂ ಚಲಾಯಿಸದೆ ರಸ್ತೆಗೆ ಅಡ್ದವಾಗಿ ನಿಂತಿದ್ದ ಬಸ್‌ವೊಂದನ್ನು ಜಡಿಮಳೆಗೆ ಪುರುಷರು ದುಡಿದ ಘಟನೆ ಮೇ 26 ರಂದು ಗುರುವಾಯನಕೆರೆ ಸಮೀಪದ ವರಕಬೆಯಲ್ಲಿ ನಡೆದಿದೆ.

ಮಂಗಳೂರು ಕಡೆಗೆ ಸಂಚಾರಿಸುತ್ತಿದ್ದ ಸಾರಿಗೆ ಬಸ್‌ನ ಗೇರ್ ಜಾಮ್ ಆಗಿತ್ತು ಚಾಲಕ ಬಸ್‌ನ್ನು ಹಿಂದಕ್ಕೆ ತಿರುಗಿಸಲು ಪ್ರಯತ್ನಿಸಿದಾಗ ರಿವರ‍್ಸ್ ಗೇರ್ ಬೀಳಾದೆ ಇದ್ದ ಪರಿಣಾಮ ಕೆಲ ಕಾಲ ಪರದಾಡಿ ಪ್ರಯಾಣಿಕರು ಬೇರೆ ಬಸ್ ಹತ್ತಿದರು. ಮಾರ್ಗದಲ್ಲಿ ಹೋಗುತ್ತಿದ್ದ ಸವಾರರು ಜಡಿಮಳೆಯನ್ನು ಲೆಕ್ಕಿಸದೆ ಬಸ್‌ನ್ನು ಹಿಂದಕ್ಕೆ ತಳ್ಳಿ ಬಸ್ ಹೊಯಿತು. ರಾಜ್ಯ ಸರಕಾರ ಶಕ್ತಿಯೋಜನೆ ನೀಡಿದರೂ ಸಾರಿಗೆ ಬಸ್‌ಗಳ ಪರಿಸ್ಥಿತಿ ಶೋಚನಿಯವಾಗಿದೆ. ಸಮಸ್ಯೆಗಳ ನಡುವೆ ಬಸ್‌ನ್ನು ಓಡಿಸುವ ಜವಾಬ್ದಾರಿ ಚಾಲಕ ಮತ್ತು ನಿರ್ವಾಹಕರ ಮೇಲಿದೆ. ಕಳೆದ ವರ್ಷದಲ್ಲಿ ಹಲವು ಸಮಸ್ಯೆಗಳಿಂದ ಬಸ್‌ಗಳು ರಸ್ತೆ ಮಧ್ಯೆ ಬಾಕಿಯಾಗಿ ಉಳಿದ ಘಟನೆಗಳು ನಡೆದಿದೆ.

Related posts

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ

Suddi Udaya

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ : ಪಾದಯಾತ್ರಿಗಳಿಗೆ ಸನ್ಮಾನ

Suddi Udaya

ಬೆಳ್ತಂಗಡಿ ತಾಲೂಕು ರಾಮ ಕ್ಷತ್ರಿಯ ಸಂಘದ 22ನೇ ವಾರ್ಷಿಕೋತ್ಸವ – ರಾಮಕ್ಷತ್ರಿಯ ಮಹಿಳಾ ವೃಂದದ ಉದ್ಘಾಟನೆ – ರಾಮಕ್ಷತ್ರಿಯ ಯುವ ವೇದಿಕೆಯ ಉದ್ಘಾಟನೆ – ಸಂಭ್ರಮದ “ಕ್ಷತ್ರಿಯ ಸಂಗಮ” ಸಾಧಕರಿಗೆ ಸನ್ಮಾನ, ಹಿರಿಯರಿಗೆ ಗೌರವಾರ್ಪಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಕೊನೆಗೊಳ್ಳಲು ಕೊಲ್ಲೂರು ಹಾಗೂ ಕದ್ರಿ ದೇವಸ್ಥಾನದಿಂದ ಧಮ೯ ಸಂರಕ್ಷಣಾ ಯಾತ್ರೆ

Suddi Udaya

ಪೆರಾಲ್ಡಕಟ್ಟೆಯಲ್ಲಿ ಶಿವರಾತ್ರಿಯ ದಿನ ಯುವಕರ ತಂಡದಿಂದ ರಸ್ತೆಯಲ್ಲಿ ಕೀಟಲೆ: ಪ್ರಶ್ನಿಸಿದ ಪೊಲೀಸ್ ಮೇಲೆ ಹಲ್ಲೆ ಆರೋಪ; ಮೂವರ ಬಂಧನ

Suddi Udaya

ಹೊಸಂಗಡಿ: ಮೀಟರ್ ಅಲಸಂದೆ ಅರ್ಕ ಮಂಗಳ ತಳಿಯ ಬಗ್ಗೆ ತರಬೇತಿ ಕಾರ್ಯಕ್ರಮ

Suddi Udaya
error: Content is protected !!