22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಕ್ತಿ ಯೋಜನೆಗೆ ಶಕ್ತಿ ತುಂಬಿದ ಪುರುಷರು

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ವೊಂದರ ಗೇರ್ ಜಾಮ್ ಆಗಿ ಹಿಂದಕ್ಕೂ ಚಲಾಯಿಸದೆ ರಸ್ತೆಗೆ ಅಡ್ದವಾಗಿ ನಿಂತಿದ್ದ ಬಸ್‌ವೊಂದನ್ನು ಜಡಿಮಳೆಗೆ ಪುರುಷರು ದುಡಿದ ಘಟನೆ ಮೇ 26 ರಂದು ಗುರುವಾಯನಕೆರೆ ಸಮೀಪದ ವರಕಬೆಯಲ್ಲಿ ನಡೆದಿದೆ.

ಮಂಗಳೂರು ಕಡೆಗೆ ಸಂಚಾರಿಸುತ್ತಿದ್ದ ಸಾರಿಗೆ ಬಸ್‌ನ ಗೇರ್ ಜಾಮ್ ಆಗಿತ್ತು ಚಾಲಕ ಬಸ್‌ನ್ನು ಹಿಂದಕ್ಕೆ ತಿರುಗಿಸಲು ಪ್ರಯತ್ನಿಸಿದಾಗ ರಿವರ‍್ಸ್ ಗೇರ್ ಬೀಳಾದೆ ಇದ್ದ ಪರಿಣಾಮ ಕೆಲ ಕಾಲ ಪರದಾಡಿ ಪ್ರಯಾಣಿಕರು ಬೇರೆ ಬಸ್ ಹತ್ತಿದರು. ಮಾರ್ಗದಲ್ಲಿ ಹೋಗುತ್ತಿದ್ದ ಸವಾರರು ಜಡಿಮಳೆಯನ್ನು ಲೆಕ್ಕಿಸದೆ ಬಸ್‌ನ್ನು ಹಿಂದಕ್ಕೆ ತಳ್ಳಿ ಬಸ್ ಹೊಯಿತು. ರಾಜ್ಯ ಸರಕಾರ ಶಕ್ತಿಯೋಜನೆ ನೀಡಿದರೂ ಸಾರಿಗೆ ಬಸ್‌ಗಳ ಪರಿಸ್ಥಿತಿ ಶೋಚನಿಯವಾಗಿದೆ. ಸಮಸ್ಯೆಗಳ ನಡುವೆ ಬಸ್‌ನ್ನು ಓಡಿಸುವ ಜವಾಬ್ದಾರಿ ಚಾಲಕ ಮತ್ತು ನಿರ್ವಾಹಕರ ಮೇಲಿದೆ. ಕಳೆದ ವರ್ಷದಲ್ಲಿ ಹಲವು ಸಮಸ್ಯೆಗಳಿಂದ ಬಸ್‌ಗಳು ರಸ್ತೆ ಮಧ್ಯೆ ಬಾಕಿಯಾಗಿ ಉಳಿದ ಘಟನೆಗಳು ನಡೆದಿದೆ.

Related posts

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಬೆಳ್ತಂಗಡಿಯಲ್ಲಿ ಇಫ್ತಾರ್ ಮೀಟ್.

Suddi Udaya

ಅ.10-11: ಬಾಲಕರ ಹಾಗೂ ಬಾಲಕಿಯರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಉಜಿರೆ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಮೂಡಿಗೆರೆ ತಾಲೂಕಿಗೆ ಎಳನೀರಿನ ಅಧಿತಿ ಪಿ ಜೈನ್ ಪ್ರಥಮ

Suddi Udaya

ವೇಣೂರು ಸರಕಾರಿ ಪ.ಪೂ. ಕಾಲೇಜು ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!