23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಕ್ತಿ ಯೋಜನೆಗೆ ಶಕ್ತಿ ತುಂಬಿದ ಪುರುಷರು

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ವೊಂದರ ಗೇರ್ ಜಾಮ್ ಆಗಿ ಹಿಂದಕ್ಕೂ ಚಲಾಯಿಸದೆ ರಸ್ತೆಗೆ ಅಡ್ದವಾಗಿ ನಿಂತಿದ್ದ ಬಸ್‌ವೊಂದನ್ನು ಜಡಿಮಳೆಗೆ ಪುರುಷರು ದುಡಿದ ಘಟನೆ ಮೇ 26 ರಂದು ಗುರುವಾಯನಕೆರೆ ಸಮೀಪದ ವರಕಬೆಯಲ್ಲಿ ನಡೆದಿದೆ.

ಮಂಗಳೂರು ಕಡೆಗೆ ಸಂಚಾರಿಸುತ್ತಿದ್ದ ಸಾರಿಗೆ ಬಸ್‌ನ ಗೇರ್ ಜಾಮ್ ಆಗಿತ್ತು ಚಾಲಕ ಬಸ್‌ನ್ನು ಹಿಂದಕ್ಕೆ ತಿರುಗಿಸಲು ಪ್ರಯತ್ನಿಸಿದಾಗ ರಿವರ‍್ಸ್ ಗೇರ್ ಬೀಳಾದೆ ಇದ್ದ ಪರಿಣಾಮ ಕೆಲ ಕಾಲ ಪರದಾಡಿ ಪ್ರಯಾಣಿಕರು ಬೇರೆ ಬಸ್ ಹತ್ತಿದರು. ಮಾರ್ಗದಲ್ಲಿ ಹೋಗುತ್ತಿದ್ದ ಸವಾರರು ಜಡಿಮಳೆಯನ್ನು ಲೆಕ್ಕಿಸದೆ ಬಸ್‌ನ್ನು ಹಿಂದಕ್ಕೆ ತಳ್ಳಿ ಬಸ್ ಹೊಯಿತು. ರಾಜ್ಯ ಸರಕಾರ ಶಕ್ತಿಯೋಜನೆ ನೀಡಿದರೂ ಸಾರಿಗೆ ಬಸ್‌ಗಳ ಪರಿಸ್ಥಿತಿ ಶೋಚನಿಯವಾಗಿದೆ. ಸಮಸ್ಯೆಗಳ ನಡುವೆ ಬಸ್‌ನ್ನು ಓಡಿಸುವ ಜವಾಬ್ದಾರಿ ಚಾಲಕ ಮತ್ತು ನಿರ್ವಾಹಕರ ಮೇಲಿದೆ. ಕಳೆದ ವರ್ಷದಲ್ಲಿ ಹಲವು ಸಮಸ್ಯೆಗಳಿಂದ ಬಸ್‌ಗಳು ರಸ್ತೆ ಮಧ್ಯೆ ಬಾಕಿಯಾಗಿ ಉಳಿದ ಘಟನೆಗಳು ನಡೆದಿದೆ.

Related posts

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ; 2 ನೇ ಅವಧಿಗೆ ಅಧ್ಯಕ್ಷರಾಗಿ ಸುಧಾಕರ ಭಂಡಾರಿ, ಉಪಾಧ್ಯಕ್ಷರಾಗಿ ಜಗದೀಶ್ ಹೆಗ್ಡೆ ಆಯ್ಕೆ

Suddi Udaya

ನಾಳೆ (ನ.8): ಬೆಳ್ತಂಗಡಿ ತಾಲೂಕಿನಲ್ಲಿ ಪ್ರಥಮ ಬಾರಿಗೆ ಪ್ರಖ್ಯಾತ ಪ್ಲೈವುಡ್ ಮಳಿಗೆ “ಆನ್‌ಪ್ಲೈ” ಶುಭಾರಂಭ

Suddi Udaya

ವಾಣಿ ಕಾಲೇಜಿನಲ್ಲಿ ಚುನಾವಣಾ ಸಾಕ್ಷರತಾ ಸಂಘದಿಂದ ‘ಮಾಕ್ ಪಾರ್ಲಿಮೆಂಟ್’ ಕಾರ್ಯಕ್ರಮ

Suddi Udaya

ಫೇಸ್‌ಬುಕ್ ಮೂಲಕ ಪರಿಚಯವಾದ ಮಹಿಳೆಯಿಂದ ರೂ.6.96 ಲಕ್ಷ ವಂಚನೆ

Suddi Udaya

ಲಾಯಿಲ : ದಯಾ ವಿಶೇಷ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಮಹಾಮಂಡಲೇಶ್ವರ ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಗೌರವಾರ್ಪಣೆ : 3ನೇ ವರ್ಷದ ಶ್ರೀ ಶಾರದೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!