September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಕ್ತಿ ಯೋಜನೆಗೆ ಶಕ್ತಿ ತುಂಬಿದ ಪುರುಷರು

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ವೊಂದರ ಗೇರ್ ಜಾಮ್ ಆಗಿ ಹಿಂದಕ್ಕೂ ಚಲಾಯಿಸದೆ ರಸ್ತೆಗೆ ಅಡ್ದವಾಗಿ ನಿಂತಿದ್ದ ಬಸ್‌ವೊಂದನ್ನು ಜಡಿಮಳೆಗೆ ಪುರುಷರು ದುಡಿದ ಘಟನೆ ಮೇ 26 ರಂದು ಗುರುವಾಯನಕೆರೆ ಸಮೀಪದ ವರಕಬೆಯಲ್ಲಿ ನಡೆದಿದೆ.

ಮಂಗಳೂರು ಕಡೆಗೆ ಸಂಚಾರಿಸುತ್ತಿದ್ದ ಸಾರಿಗೆ ಬಸ್‌ನ ಗೇರ್ ಜಾಮ್ ಆಗಿತ್ತು ಚಾಲಕ ಬಸ್‌ನ್ನು ಹಿಂದಕ್ಕೆ ತಿರುಗಿಸಲು ಪ್ರಯತ್ನಿಸಿದಾಗ ರಿವರ‍್ಸ್ ಗೇರ್ ಬೀಳಾದೆ ಇದ್ದ ಪರಿಣಾಮ ಕೆಲ ಕಾಲ ಪರದಾಡಿ ಪ್ರಯಾಣಿಕರು ಬೇರೆ ಬಸ್ ಹತ್ತಿದರು. ಮಾರ್ಗದಲ್ಲಿ ಹೋಗುತ್ತಿದ್ದ ಸವಾರರು ಜಡಿಮಳೆಯನ್ನು ಲೆಕ್ಕಿಸದೆ ಬಸ್‌ನ್ನು ಹಿಂದಕ್ಕೆ ತಳ್ಳಿ ಬಸ್ ಹೊಯಿತು. ರಾಜ್ಯ ಸರಕಾರ ಶಕ್ತಿಯೋಜನೆ ನೀಡಿದರೂ ಸಾರಿಗೆ ಬಸ್‌ಗಳ ಪರಿಸ್ಥಿತಿ ಶೋಚನಿಯವಾಗಿದೆ. ಸಮಸ್ಯೆಗಳ ನಡುವೆ ಬಸ್‌ನ್ನು ಓಡಿಸುವ ಜವಾಬ್ದಾರಿ ಚಾಲಕ ಮತ್ತು ನಿರ್ವಾಹಕರ ಮೇಲಿದೆ. ಕಳೆದ ವರ್ಷದಲ್ಲಿ ಹಲವು ಸಮಸ್ಯೆಗಳಿಂದ ಬಸ್‌ಗಳು ರಸ್ತೆ ಮಧ್ಯೆ ಬಾಕಿಯಾಗಿ ಉಳಿದ ಘಟನೆಗಳು ನಡೆದಿದೆ.

Related posts

ವೇಣೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಮತ್ತು ಯುವವಾಹಿನಿ ಘಟಕದಿಂದ ಯಕ್ಷಗಾನ ಕಲಾವಿದರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರಿಂದ ನಾಮಪತ್ರ ಸಲ್ಲಿಕೆ‌ ಕ್ಷಣಗಣನೆ

Suddi Udaya

ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನಲ್ಲಿ ಸಿ.ಎ ಸಾಧಕರಿಗೆ ಸನ್ಮಾನ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರ ಪ್ರತಿಷ್ಠಾ ವರ್ಧಂತಿ

Suddi Udaya

ಅಕ್ರಮವಾಗಿ ಕಡಿದು ಸಂಗ್ರಹಿಸಿದ್ದ ಮರಮಟ್ಟು ವಶಕ್ಕೆ

Suddi Udaya

ಕೊಕ್ಕಡ: ಕಲಾಯಿ ಎಸ್ಟೇಟ್‌ನಲ್ಲಿ ಕೆಲಸ ಮಾಡುವ ಸತೀಶ್ ರವರ ಮನೆಗೆ ಮರ ಬಿದ್ದು ಹಾನಿ

Suddi Udaya
error: Content is protected !!