25.6 C
ಪುತ್ತೂರು, ಬೆಳ್ತಂಗಡಿ
June 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸವಣಾಲು: ಕೋಡಿಮುಗೇರು ಶ್ರೀ ಬ್ರಹ್ಮಮುಗೇರ ಗುಳಿಗ ಮತ್ತು ಸ್ವಾಮಿ ಕೊರಗಜ್ಜ ದೈವಗಳ ಪುನರ್ ಪ್ರತಿಷ್ಠಾಪನ : ಶಾಸಕ ಹರೀಶ್ ಪೂಂಜ ಭೇಟಿ

ಬೆಳ್ತಂಗಡಿ: ಸವಣಾಲು ಕೋಡಿಮುಗೇರು ಶ್ರೀ ಬ್ರಹ್ಮಮುಗೇರ ಗುಳಿಗ ಮತ್ತು ಸ್ವಾಮಿ ಕೊರಗಜ್ಜ ದೈವಗಳ ಪುನರ್ ಪ್ರತಿಷ್ಠಾಪನ ಕಾರ್ಯಕ್ರಮದ ಅಂಗವಾಗಿ ಶಾಸಕ ಹರೀಶ್ ಪೂಂಜ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು.


ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಲೋಕೇಶ್ ಸವಣಾಲು ಹಾಗೂ ಸಮಿತಿ ಸದಸ್ಯರು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Related posts

ಬಂಗೇರರು ಕೊನೆಯ ಬಾರಿ ವಿಧಾನಸೌಧಕ್ಕೆ ಭೇಟಿ ನೀಡಿ ಶಿಫಾರಸ್ಸು ಮಾಡಿದ ವೇಣೂರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಮೀನು ಮಂಜೂರು ಮಾಡಿ ಗೌರವ ನೀಡಿದ ಮುಖ್ಯಮಂತ್ರಿಗಳು

Suddi Udaya

ಮಚ್ಚಿನ: ನೆತ್ತರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಎಸ್.ಡಿ.ಎಂ. ಕಾಲೇಜಿನಲ್ಲಿ ರೋವರ್ಸ್ & ರೇಂಜರ್ಸ್ ಸಂಬಂಧಿತ ‘ವಸ್ತುಪ್ರದರ್ಶನ’ ಹಾಗೂ ‘ಅಂತರ್ ತರಗತಿ ಸ್ಪರ್ಧೆ’ ಪ್ರಮುಕ’ 23

Suddi Udaya

ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ನಿಧನಕ್ಕೆ ಧರ್ಮಸ್ಥಳದ ಡಾ. ಡಿ.ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಭಾರೀ ಮಳೆಗೆ : ಕೊಕ್ಕಡ ಎಲ್ಯಣ್ಣ ಗೌಡರವರ ಬಾವಿ ಕುಸಿತ: ಅಪಾರ ನಷ್ಟ

Suddi Udaya

ಧರ್ಮಸ್ಥಳ: ಮುಳಿಕ್ಕಾರುನಲ್ಲಿ ಕಾಡಾನೆಗಳ ದಾಳಿ: ಅಪಾರ ಕೃಷಿ ಹಾನಿ

Suddi Udaya
error: Content is protected !!