July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸವಣಾಲು: ಕೋಡಿಮುಗೇರು ಶ್ರೀ ಬ್ರಹ್ಮಮುಗೇರ ಗುಳಿಗ ಮತ್ತು ಸ್ವಾಮಿ ಕೊರಗಜ್ಜ ದೈವಗಳ ಪುನರ್ ಪ್ರತಿಷ್ಠಾಪನ : ಶಾಸಕ ಹರೀಶ್ ಪೂಂಜ ಭೇಟಿ

ಬೆಳ್ತಂಗಡಿ: ಸವಣಾಲು ಕೋಡಿಮುಗೇರು ಶ್ರೀ ಬ್ರಹ್ಮಮುಗೇರ ಗುಳಿಗ ಮತ್ತು ಸ್ವಾಮಿ ಕೊರಗಜ್ಜ ದೈವಗಳ ಪುನರ್ ಪ್ರತಿಷ್ಠಾಪನ ಕಾರ್ಯಕ್ರಮದ ಅಂಗವಾಗಿ ಶಾಸಕ ಹರೀಶ್ ಪೂಂಜ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು.


ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಲೋಕೇಶ್ ಸವಣಾಲು ಹಾಗೂ ಸಮಿತಿ ಸದಸ್ಯರು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Related posts

ಪೆರಾಲ್ದರಕಟ್ಟೆ ಬದ್ರಿಯಾ ಜುಮ್ಮಾ ಮಸೀದಿ ನೂತನ ಆಡಳಿತ ಸಮಿತಿ ರಚನೆ: ಅಧ್ಯಕ್ಷರಾಗಿ ನವಾಝ್ ಶರೀಫ್ ಕಟ್ಟೆ ಆಯ್ಕೆ

Suddi Udaya

ಅಳದಂಗಡಿ: ದಿ| ಸುಶೀಲ ಪೂಜಾರ್ತಿರವರ ಪ್ರಥಮ ವರ್ಷದ ಪುಣ್ಯಸ್ಮರಣೆ: ಸುರೇಶ್ ಪೂಜಾರಿ ಅಭಿಮಾನಿ ಬಳಗದಿಂದ ಮನ ಮೆಚ್ಚುವ ಕಾರ್ಯ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಡಿ.3: ಬಂಟರಯಾನೆ ನಾಡವರ ಸಂಘ ಬೆಳ್ತಂಗಡಿ ಆಶ್ರಯದಲ್ಲಿ ಬಂಟೋತ್ಸವ: ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ

Suddi Udaya

ಕಾಸರಗೋಡು ವಿಧಾನಸಭಾ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಚುನಾವಣಾ ಪ್ರಭಾರಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಅವಕಾಶಗಳ ಆಗರ, ಸಾಧನೆಗಳ ಸಾಗರ, ಕರಾವಳಿ ಪ್ರವಾಸೋದ್ಯಮ: ಸಂಪತ್ ಬಿ. ಸುವರ್ಣ

Suddi Udaya

ಡಿ.17: ಬೆಳ್ತಂಗಡಿ ತಾಲೂಕು 18ನೆಯ ಕನ್ನಡ ಸಾಹಿತ್ಯ ಸಮ್ಮೇಳನ

Suddi Udaya
error: Content is protected !!