25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಅನಾರೋಗ್ಯದಿಂದ ಕಾಶಿಪಟ್ಣದ ಯುವಕ ದೀಪಕ್ ಸಾಲಿಯಾನ್ ನಿಧನ

ಕಾಶಿಪಟ್ಣ: ಲೀವರ್ ಸಮಸ್ಯೆಯಿಂದಾಗಿ ಮಂಗಳೂರಿನ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದ ಕಾಶಿಪಟ್ಣದ ಯುವಕ ದೀಪಕ್ ಕೆ ಸಾಲಿಯಾನ್ (33ವ) ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ರಾತ್ರಿ (ಮೇ 27) ನಿಧನರಾಗಿದ್ದಾರೆ.

ಮೃತ ದೀಪಕ್ ಅವರು ಕಳೆದ ಹಲವಾರು ವರ್ಷಗಳಿಂದ ಕಾಶಿಪಟ್ಣದಲ್ಲಿ ಟೈಲರಿಂಗ್ ವೃತ್ತಿ ಮಾಡುತ್ತಿದ್ದು ಎಲ್ಲರೊಂದಿಗೂ ಉತ್ತಮ ಸಂಭಂಧ ಹೊಂದಿದ್ದರು. ಜೊತೆಗೆ ಶಾರದೋತ್ಸವ ಹಾಗೂ ವಿವಿಧ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದರು‌.

ಇವರು ತಂದೆ,ತಾಯಿ,ಸಹೋದರರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವಿತೀಯ

Suddi Udaya

ಮಡಂತ್ಯಾರು ವಿಶ್ವ ಹಿಂದೂ ಪರಿಷತ್ ವತಿಯಿಂದ ಶ್ರೀರಾಮೋತ್ಸವ

Suddi Udaya

ಕಕ್ಯಪದವು ಎಲ್‌.ಸಿ.ಆರ್ ಇಂಡಿಯನ್ ಪ.ಪೂ. ಕಾಲೇಜು ವಾಣಿಜ್ಯ ವಿಭಾಗದಲ್ಲಿ ಶೇ. 100 ಫಲಿತಾಂಶ ದಾಖಲು

Suddi Udaya

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಪೂರ್ವಸಿದ್ಧತಾ ಸಭೆ ಹಾಗೂ ಸಮಿತಿ ರಚನೆ

Suddi Udaya

ತುಳುನಾಡ ಪಕ್ಷದ ಅಭ್ಯರ್ಥಿ ಶೈಲೇಶ್ ಆರ್.ಜೆ ನಾಮಪತ್ರ ಸಲ್ಲಿಕೆ

Suddi Udaya

ನೈನಾಡಿನಲ್ಲಿ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ

Suddi Udaya
error: Content is protected !!