March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಶಿಕ್ಷಣದಲ್ಲಿ ತಂತ್ರಜ್ಞಾನ” ಕಾರ್ಯಾಗಾರ

ಉಜಿರೆ: ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಶಿಕ್ಷಣದಲ್ಲಿ ತಂತ್ರಜ್ಞಾನ” ಕಾರ್ಯಾಗಾರ ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಉಜಿರೆ ಎಸ್.ಡಿ.ಎಮ್ ಪದವಿ ಕಾಲೇಜಿನ ಉಪನ್ಯಾಸಕ ಸತೀಶ್ ಪಿ.ಡಿ ವಿಷಯದ ಕುರಿತಾಗಿ ಪ್ರಾಯೋಗಿಕವಾಗಿ ಮಾಹಿತಿ ಹಂಚಿಕೊಂಡರು.

ಕಾರ್ಯಾಗಾರದಲ್ಲಿ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಧನ್ಯಕುಮಾರ್ ಉಪಸ್ಥಿತರಿದ್ದರು.

ಶಿಕ್ಷಕಿ ನೀತು ಪ್ರಸಾದ್ ನಿರೂಪಿಸಿದ ಕಾರ್ಯಾಗಾರದಲ್ಲಿ ಶಿಕ್ಷಕಿ ಮಧುರ ವಂದಿಸಿದರು.

Related posts

ಬಂದಾರು ಸಿದ್ದಿವಿನಾಯಕ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿ ವಯೋನಿವೃತ್ತಿ ಹೊಂದಿದ ಚಂದ್ರಶೇಖರ್ ರವರಿಗೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ

Suddi Udaya

ಕಲ್ಮಂಜ : ಶ್ರೀ ಬದಿನಡೆ ಕ್ಷೇತ್ರದಲ್ಲಿ ವೀರ ಯೋಧರ ರಕ್ಷಣೆಗಾಗಿ ವಿಶೇಷ ಪೂಜೆ, ಪ್ರಾರ್ಥನೆ

Suddi Udaya

ಬೈಲಂಗಡಿ ಅರಮನೆಯ ನೇರೊಳ್ದಡಿ ಕಲ್ಲುರ್ಟಿ ಪಂಜುರ್ಲಿ ದೈವಗಳ ವಾರ್ಷಿಕ ನೇಮೋತ್ಸವ

Suddi Udaya

ನೇತ್ರಾವತಿ ನದಿ ತಟದಿಂದ ಧರ್ಮಸ್ಥಳ ಅಣ್ಣಪ್ಪ ಸನ್ನಿಧಾನದವರೆಗೆ ಪಾದಯಾತ್ರೆ ಕು.ಸೌಜನ್ಯ ತಾಯಿ ಕುಸುಮಾವತಿ ಭಾಗಿ

Suddi Udaya

ಹೊಸಂಗಡಿ: ಪೆರಿಂಜೆ ಮಲಿಯಾಳ ಪಲ್ಕೆಯಲ್ಲಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!