30.4 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಶಿಕ್ಷಣದಲ್ಲಿ ತಂತ್ರಜ್ಞಾನ” ಕಾರ್ಯಾಗಾರ

ಉಜಿರೆ: ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಶಿಕ್ಷಣದಲ್ಲಿ ತಂತ್ರಜ್ಞಾನ” ಕಾರ್ಯಾಗಾರ ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಉಜಿರೆ ಎಸ್.ಡಿ.ಎಮ್ ಪದವಿ ಕಾಲೇಜಿನ ಉಪನ್ಯಾಸಕ ಸತೀಶ್ ಪಿ.ಡಿ ವಿಷಯದ ಕುರಿತಾಗಿ ಪ್ರಾಯೋಗಿಕವಾಗಿ ಮಾಹಿತಿ ಹಂಚಿಕೊಂಡರು.

ಕಾರ್ಯಾಗಾರದಲ್ಲಿ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಧನ್ಯಕುಮಾರ್ ಉಪಸ್ಥಿತರಿದ್ದರು.

ಶಿಕ್ಷಕಿ ನೀತು ಪ್ರಸಾದ್ ನಿರೂಪಿಸಿದ ಕಾರ್ಯಾಗಾರದಲ್ಲಿ ಶಿಕ್ಷಕಿ ಮಧುರ ವಂದಿಸಿದರು.

Related posts

ಮಂಗಳೂರು ಕಥೋಲಿಕ್ ಸಭಾ ವತಿಯಿಂದ ಬೆಳ್ತಂಗಡಿ ಪತ್ರಕರ್ತ ಹೆರಾಲ್ಡ್ ಪಿಂಟೊ ರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : ಹದಿನಾಲ್ಕನೇ ಸುತ್ತಿನಲ್ಲಿ 13611 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಎ.24: ಬಳಂಜ ಬದಿನಡೆ ಶ್ರೀ ಶಾಸ್ತಾರ ನಾಗ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ನಾಗ ದರ್ಶನ ಸೇವೆ

Suddi Udaya

ನಡ ಬೇಲಿ ವಿವಾದ: ಜೀವ ಬೆದರಿಕೆ ವಿರುದ್ಧ ಠಾಣೆಗೆ ದೂರು

Suddi Udaya

ತುಮಕೂರು ಜಿಲ್ಲೆಯ ಕ್ಯಾತಸಂದ್ರಲ್ಲಿ ನಡೆದ ಗಣಪತಿ ಶೋಭಯಾತ್ರೆಯಲ್ಲಿ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ತಂಡ

Suddi Udaya

ನೈನಾಡು ಅಂಗನವಾಡಿ ಕೇಂದ್ರಕ್ಕೆ ಹಿಂಭಾಗದ ಕಾಂಪೌಂಡ್ ಗೋಡೆ ಕುಸಿದು ಹಾನಿ

Suddi Udaya
error: Content is protected !!