29.6 C
ಪುತ್ತೂರು, ಬೆಳ್ತಂಗಡಿ
June 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ದೇಹ ಮತ್ತು ಮನಸ್ಸಿನ ಹೊಂದಾಣಿಕೆ” ಕಾರ್ಯಾಗಾರ

ಉಜಿರೆ: ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ದೇಹ ಮತ್ತು ಮನಸ್ಸಿನ ಹೊಂದಾಣಿಕೆ” ಕಾರ್ಯಾಗಾರ ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರು ವಿಭಾಗದ ಸೇವಾಭಾರತಿ ಸಂಯೋಜಕ ಹಾಗೂ ‘ದಿಶ’ ಯೋಗ ಸಂಸ್ಕಾರ ಮತ್ತು ಆಧ್ಯಾತ್ಮ ಶಿಕ್ಷಣ ತರಬೇತುದಾರ ಚಂದ್ರಶೇಖರ್ ಪುತ್ತೂರು ಯೋಗಾಭ್ಯಾಸದ ಜೊತೆಗೆ ಮನಸ್ಸಿನ ನಿಯಂತ್ರಣ ವಿಷಯದ ಕುರಿತಾಗಿ ಮಾಹಿತಿ ಹಂಚಿಕೊಂಡರು.

ಕಾರ್ಯಗಾರದ ಅಧ್ಯಕ್ಷತೆ ಶಾಲಾ ಪ್ರಾಂಶುಪಾಲ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

ಶಿಕ್ಷಕಿ ಮಧುರ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಿಕ್ಷಕಿ ಶಮಿಮ್ ಬಾನು ವಂದಿಸಿದರು.

Related posts

47 ವಿದ್ಯಾರ್ಥಿಗಳಿಗೆ ರಾಜ್ಯದ ಟಾಪ್ 10 ಸ್ಥಾನ; ಪಿಯುಸಿ ಇತಿಹಾಸದಲ್ಲಿ ಆಳ್ವಾಸ್ ಸಾರ್ವತ್ರಿಕ ದಾಖಲೆ: ಡಾ. ಮೋಹನ್ ಆಳ್ವ

Suddi Udaya

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣರವರಿಂದ ಸಂತಾಪ

Suddi Udaya

ಬೆಳಾಲು ಶ್ರೀ ಧ.ಮಂ ಪ್ರೌಢ ಶಾಲೆಯಲ್ಲಿ ಅಣಬೆ ಬೇಸಾಯ ತರಬೇತಿ

Suddi Udaya

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಕ್ಷೇಮನಿಧಿ ಯೋಜನೆಯ ಪ್ರಥಮ ಸಹಾಯಧನ ವಿತರಣೆ

Suddi Udaya

ಕುದ್ರಾಯ ಸಮೀಪದ ಬೋಳಿಯಾರುನಲ್ಲಿ ಮೋರಿಯ ತಡೆಗೋಡೆ ಕುಸಿತ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ವಿಗ್ನೇಶ್ ರವರಿಗೆ ಚಿಕಿತ್ಸಾ ನೆರವು

Suddi Udaya
error: Content is protected !!