22.9 C
ಪುತ್ತೂರು, ಬೆಳ್ತಂಗಡಿ
May 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಾಧಕರು

ಎಕ್ಸೆಲ್ ಗುರುವಾಯನಕೆರೆ: ಸಿ.ಇ.ಟಿ.ಯಲ್ಲಿ ಎಂದಿನಂತೆ ರ‍್ಯಾಂಕ್ ಗಳ ಸುರಿಮಳೆ : ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

ಗುರುವಾಯನಕೆರೆ: ಶೈಕ್ಷಣಿಕ ಸಾಧನೆಗಳ ಮೂಲಕವೇ ರಾಜ್ಯದಲ್ಲಿ ಮನೆಮಾತಾದ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜು ಈ ಬಾರಿಯೂ ನೂರಾರು ರ‍್ಯಾಂಕ್ ಗಳನ್ನು ಬಾಚಿಕೊಂಡಿದೆ.

ಪ್ರವಣ್ ಪೊನ್ನಪ್ಪ – 18,ಯಶವಂತ್ ಕೆಪಿ – 58,ನಮೃತಾ ಎನ್ – 58,ನಿಶಾನ್ -160,ಯಶಸ್ವಿನಿ – 305,ಮಾನ್ಯ – 339,ಪಿ ಎಸ್ ಯಶಸ್ – 366,ಶಾಂತವ್ವ ಬಸಪ್ಪ ಸಾಣಕ್ಕಿ – 408,ಕಲ್ಯಾಣ್ ಪ್ರಭು -415,ಸಿಟಿ ಚೇತನ್ ರಾಮ್ ಹೆಗಡೆ – 420,ಕೃಪಾ ಸಾಂಚಿ ಮೌರ್ಯ -436,ಸಿಂಚನ ಪಿ 468ಅನುಷ್ 482,ಸಫ್ವಾನ್ 472,ಅನುಜ್ ಕೆ ಎಸ್ 596,ಸಂದೀಪ್ ಎಂ ಎಸ್ 605,ಯೂಸುಫ್ ಅನ್ವರ್ 611,ಪ್ರತೀಕ್ಷಾ ಎಸ್ 616,ಜೀವನ್ ಟಿ ಎನ್ 714,ಸಂದೀಪ್ ದುಹ್ಲಾ 727,ಚೇತನ್ ಡಿ ಎಚ್ 730,ಎರಲ್ ಸಮಿಯಾ ಡಯಾಸ್ 751,ಪ್ರಿಮಲ್ ವೆನಿಷ ಡಿಸೋಜ 763,ಆನಂದ ರೆಡ್ಡಿ 764ಧನ್ಯ ಎಸ್ 768,ಕುಮಾರ್ ವೈಭವ 769 ಇವರು ರಾಜ್ಯ ರಾಂಕ್ ಗಳನ್ನು ಪಡೆದು ಕೊಂಡಿದ್ದಾರೆ.

1000 ದ ಒಳಗೆ 35 ವಿದ್ಯಾರ್ಥಿಗಳು, 2000 ದ ಒಳಗೆ 42 ವಿದ್ಯಾರ್ಥಿಗಳು ಹಾಗೂ 5000 ದ ಒಳಗೆ 312 ವಿದ್ಯಾರ್ಥಿಗಳು ರಾಂಕ್ ಪಡೆದು ಕೊಂಡಿದ್ದಾರೆ.ಬೋರ್ಡ್ ಎಕ್ಸಾಂ, ಜೆ ಇ ಇ, ನೀಟ್, ನಾಟಾ ಎನ್ ಡಿ ಎ ಮೊದಲಾದ ಎಲ್ಲಾ ಪರೀಕ್ಷೆಗಳಲ್ಲೂ ಎಕ್ಸೆಲ್ ವಿದ್ಯಾರ್ಥಿಗಳು ಸಾಧಕರಾಗಿ ಹೊರ ಹೊಮ್ಮುತ್ತಿರುವುದು ಗುಣಮಟ್ಟದ ಶಿಕ್ಷಣಕ್ಕೆ ಹಿಡಿದ ಕೈ ಗನ್ನಡಿಯಾಗಿದೆ.

Related posts

ನಾಲ್ಕೂರು: ಭಾರಿ ಮಳೆಗೆ ಕುರೆಲ್ಯ ರಾಜೇಂದ್ರ ಶೆಟ್ಟಿಯವರ ಮನೆಗೆ ಬರೆ ಕುಸಿದು ಹಾನಿ: ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಭೇಟಿ

Suddi Udaya

ವಾಣಿಜ್ಯ ಕೈಗಾರಿಕೆ ಮತ್ತು ಸೇವಾ ಉದ್ಯಮದಾರರ ಸಂಘ ಮಡಂತ್ಯಾರು ಪುಂಜಾಲಕಟ್ಟೆ ಇವರ ನೇತೃತ್ವದಲ್ಲಿ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ ಕುರಿತು ಸಮಾಲೋಚನಾ ಸಭೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಸುರಕ್ಷಿತ ಹೆರಿಗೆಯನ್ನು ಖಾತ್ರಿಪಡಿಸುವ ಗುಣಮಟ್ಟದ ಮಾನದಂಡ ಮಾನ್ಯತಾ ಪ್ರಮಾಣಪತ್ರ

Suddi Udaya

ಬೆಳ್ತಂಗಡಿ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ತಾಲೂಕು ಕಚೇರಿ ಎದುರು ಪ್ರತಿಭಟನೆ

Suddi Udaya

ಬಳಂಜ: ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಹರೀಶ್ ವೈ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆ ಮತ್ತು ರಾಜ ಕೇಸರಿ ಸಂಘಟನೆ ವತಿಯಿಂದ ಬೆಳ್ತಂಗಡಿ ಆಸ್ಪತ್ರೆಯ ಹೊರಾಂಗಣದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!