26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಾಧಕರು

ಎಕ್ಸೆಲ್ ಗುರುವಾಯನಕೆರೆ: ಸಿ.ಇ.ಟಿ.ಯಲ್ಲಿ ಎಂದಿನಂತೆ ರ‍್ಯಾಂಕ್ ಗಳ ಸುರಿಮಳೆ : ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

ಗುರುವಾಯನಕೆರೆ: ಶೈಕ್ಷಣಿಕ ಸಾಧನೆಗಳ ಮೂಲಕವೇ ರಾಜ್ಯದಲ್ಲಿ ಮನೆಮಾತಾದ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜು ಈ ಬಾರಿಯೂ ನೂರಾರು ರ‍್ಯಾಂಕ್ ಗಳನ್ನು ಬಾಚಿಕೊಂಡಿದೆ.

ಪ್ರವಣ್ ಪೊನ್ನಪ್ಪ – 18,ಯಶವಂತ್ ಕೆಪಿ – 58,ನಮೃತಾ ಎನ್ – 58,ನಿಶಾನ್ -160,ಯಶಸ್ವಿನಿ – 305,ಮಾನ್ಯ – 339,ಪಿ ಎಸ್ ಯಶಸ್ – 366,ಶಾಂತವ್ವ ಬಸಪ್ಪ ಸಾಣಕ್ಕಿ – 408,ಕಲ್ಯಾಣ್ ಪ್ರಭು -415,ಸಿಟಿ ಚೇತನ್ ರಾಮ್ ಹೆಗಡೆ – 420,ಕೃಪಾ ಸಾಂಚಿ ಮೌರ್ಯ -436,ಸಿಂಚನ ಪಿ 468ಅನುಷ್ 482,ಸಫ್ವಾನ್ 472,ಅನುಜ್ ಕೆ ಎಸ್ 596,ಸಂದೀಪ್ ಎಂ ಎಸ್ 605,ಯೂಸುಫ್ ಅನ್ವರ್ 611,ಪ್ರತೀಕ್ಷಾ ಎಸ್ 616,ಜೀವನ್ ಟಿ ಎನ್ 714,ಸಂದೀಪ್ ದುಹ್ಲಾ 727,ಚೇತನ್ ಡಿ ಎಚ್ 730,ಎರಲ್ ಸಮಿಯಾ ಡಯಾಸ್ 751,ಪ್ರಿಮಲ್ ವೆನಿಷ ಡಿಸೋಜ 763,ಆನಂದ ರೆಡ್ಡಿ 764ಧನ್ಯ ಎಸ್ 768,ಕುಮಾರ್ ವೈಭವ 769 ಇವರು ರಾಜ್ಯ ರಾಂಕ್ ಗಳನ್ನು ಪಡೆದು ಕೊಂಡಿದ್ದಾರೆ.

1000 ದ ಒಳಗೆ 35 ವಿದ್ಯಾರ್ಥಿಗಳು, 2000 ದ ಒಳಗೆ 42 ವಿದ್ಯಾರ್ಥಿಗಳು ಹಾಗೂ 5000 ದ ಒಳಗೆ 312 ವಿದ್ಯಾರ್ಥಿಗಳು ರಾಂಕ್ ಪಡೆದು ಕೊಂಡಿದ್ದಾರೆ.ಬೋರ್ಡ್ ಎಕ್ಸಾಂ, ಜೆ ಇ ಇ, ನೀಟ್, ನಾಟಾ ಎನ್ ಡಿ ಎ ಮೊದಲಾದ ಎಲ್ಲಾ ಪರೀಕ್ಷೆಗಳಲ್ಲೂ ಎಕ್ಸೆಲ್ ವಿದ್ಯಾರ್ಥಿಗಳು ಸಾಧಕರಾಗಿ ಹೊರ ಹೊಮ್ಮುತ್ತಿರುವುದು ಗುಣಮಟ್ಟದ ಶಿಕ್ಷಣಕ್ಕೆ ಹಿಡಿದ ಕೈ ಗನ್ನಡಿಯಾಗಿದೆ.

Related posts

ನಡ ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಬಗ್ಗೆ ಸಮಾಲೋಚನ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುರುವಾಯನಕೆರೆ: ದರ್ಗಾ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಯಾಕೂಬ್ ಮುಸ್ಲಿಯಾರ್ ಆಯ್ಕೆ

Suddi Udaya

ಎಕ್ಸೆಲ್ ಪಿಯು ಕಾಲೇಜಿಗೆ ಪಿನಾಕಲ್ ನಲ್ಲಿ ಚಾಂಪಿಯನ್ ಶಿಪ್

Suddi Udaya

ಬೆಳಾಲು ಎಸ್.ಡಿ.ಎಮ್. ಅನುದಾನಿತ ಪ್ರೌಢಶಾಲೆಯಲ್ಲಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ಉಜಿರೆ: ಶ್ರೀ. ಧ.ಮಂ.ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವದ ಸಂಭ್ರಮ -ಮಕ್ಕಳಿಗೆ ಅದ್ದೂರಿಯ ಸ್ವಾಗತ

Suddi Udaya

ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.142.59 ಕೋಟಿ ವಾರ್ಷಿಕ ವ್ಯವಹಾರ, ರೂ.54 ಲಕ್ಷ ಲಾಭ, ಸದಸ್ಯರಿಗೆ 10% ಡಿವಿಡೆಂಟ್:ಸಹಕಾರಿ ಸಂಘದ ಪ್ರಗತಿಯ ಹಿಂದೆ ಸದಸ್ಯರ ಕೊಡುಗೆ ಅಪಾರ: ರಂಜನ್ ಜಿ ಗೌಡ

Suddi Udaya
error: Content is protected !!