ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಾಧಕರು

ಎಕ್ಸೆಲ್ ಗುರುವಾಯನಕೆರೆ: ಸಿ.ಇ.ಟಿ.ಯಲ್ಲಿ ಎಂದಿನಂತೆ ರ‍್ಯಾಂಕ್ ಗಳ ಸುರಿಮಳೆ : ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

ಗುರುವಾಯನಕೆರೆ: ಶೈಕ್ಷಣಿಕ ಸಾಧನೆಗಳ ಮೂಲಕವೇ ರಾಜ್ಯದಲ್ಲಿ ಮನೆಮಾತಾದ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜು ಈ ಬಾರಿಯೂ ನೂರಾರು ರ‍್ಯಾಂಕ್ ಗಳನ್ನು ಬಾಚಿಕೊಂಡಿದೆ.

ಪ್ರವಣ್ ಪೊನ್ನಪ್ಪ – 18,ಯಶವಂತ್ ಕೆಪಿ – 58,ನಮೃತಾ ಎನ್ – 58,ನಿಶಾನ್ -160,ಯಶಸ್ವಿನಿ – 305,ಮಾನ್ಯ – 339,ಪಿ ಎಸ್ ಯಶಸ್ – 366,ಶಾಂತವ್ವ ಬಸಪ್ಪ ಸಾಣಕ್ಕಿ – 408,ಕಲ್ಯಾಣ್ ಪ್ರಭು -415,ಸಿಟಿ ಚೇತನ್ ರಾಮ್ ಹೆಗಡೆ – 420,ಕೃಪಾ ಸಾಂಚಿ ಮೌರ್ಯ -436,ಸಿಂಚನ ಪಿ 468ಅನುಷ್ 482,ಸಫ್ವಾನ್ 472,ಅನುಜ್ ಕೆ ಎಸ್ 596,ಸಂದೀಪ್ ಎಂ ಎಸ್ 605,ಯೂಸುಫ್ ಅನ್ವರ್ 611,ಪ್ರತೀಕ್ಷಾ ಎಸ್ 616,ಜೀವನ್ ಟಿ ಎನ್ 714,ಸಂದೀಪ್ ದುಹ್ಲಾ 727,ಚೇತನ್ ಡಿ ಎಚ್ 730,ಎರಲ್ ಸಮಿಯಾ ಡಯಾಸ್ 751,ಪ್ರಿಮಲ್ ವೆನಿಷ ಡಿಸೋಜ 763,ಆನಂದ ರೆಡ್ಡಿ 764ಧನ್ಯ ಎಸ್ 768,ಕುಮಾರ್ ವೈಭವ 769 ಇವರು ರಾಜ್ಯ ರಾಂಕ್ ಗಳನ್ನು ಪಡೆದು ಕೊಂಡಿದ್ದಾರೆ.

1000 ದ ಒಳಗೆ 35 ವಿದ್ಯಾರ್ಥಿಗಳು, 2000 ದ ಒಳಗೆ 42 ವಿದ್ಯಾರ್ಥಿಗಳು ಹಾಗೂ 5000 ದ ಒಳಗೆ 312 ವಿದ್ಯಾರ್ಥಿಗಳು ರಾಂಕ್ ಪಡೆದು ಕೊಂಡಿದ್ದಾರೆ.ಬೋರ್ಡ್ ಎಕ್ಸಾಂ, ಜೆ ಇ ಇ, ನೀಟ್, ನಾಟಾ ಎನ್ ಡಿ ಎ ಮೊದಲಾದ ಎಲ್ಲಾ ಪರೀಕ್ಷೆಗಳಲ್ಲೂ ಎಕ್ಸೆಲ್ ವಿದ್ಯಾರ್ಥಿಗಳು ಸಾಧಕರಾಗಿ ಹೊರ ಹೊಮ್ಮುತ್ತಿರುವುದು ಗುಣಮಟ್ಟದ ಶಿಕ್ಷಣಕ್ಕೆ ಹಿಡಿದ ಕೈ ಗನ್ನಡಿಯಾಗಿದೆ.

Related posts

ಬೆಳ್ತಂಗಡಿ:ವಿಧಾನ ಪರಿಷತ್ ಮಾಜಿ ಸದಸ್ಯ ಹರೀಶ್ ಕುಮಾರ್ ಅವರ 15ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಮುಗುಳಿ -ಬ್ರಹ್ಮಯಕ್ಷ ಬಸದಿ ರಸ್ತೆ ಉದ್ಘಾಟನೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮ

Suddi Udaya

ಸೈಂಟ್ ಮಿಲಾಗ್ರಿಸ್ ಸೊಸೈಟಿಯಿಂದ ಸಾನಿಧ್ಯ ವಿಶೇಷ ಶಾಲೆಯ ಮಕ್ಕಳಿಗೆ ಅಗತ್ಯ ವಸ್ತುಗಳ ವಿತರಣೆ

Suddi Udaya

ಅಳದಂಗಡಿಯಲ್ಲಿ ನೊಚ್ಚ ಹಾರ್ಡ್‌ವೇರ್ ಮತ್ತು ಸ್ಯಾನಿಟರಿ ಶುಭಾರಂಭ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಭೇಟಿ

Suddi Udaya

ಪುಂಜಾಲಕಟ್ಟೆ ಬಸವನಗುಡಿಯಲ್ಲಿ ಪಿವೈ ಟ್ರೇಡಿಂಗ್ ಟೈಲ್ಸ್,ಗ್ರಾನೈಟ್ ಹಾಗೂ ಸ್ಯಾನಿಟರಿ ಮಳಿಗೆ ಶುಭಾರಂಭ

Suddi Udaya
error: Content is protected !!