30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಾಧಕರು

ಎಕ್ಸೆಲ್ ಗುರುವಾಯನಕೆರೆ: ಸಿ.ಇ.ಟಿ.ಯಲ್ಲಿ ಎಂದಿನಂತೆ ರ‍್ಯಾಂಕ್ ಗಳ ಸುರಿಮಳೆ : ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

ಗುರುವಾಯನಕೆರೆ: ಶೈಕ್ಷಣಿಕ ಸಾಧನೆಗಳ ಮೂಲಕವೇ ರಾಜ್ಯದಲ್ಲಿ ಮನೆಮಾತಾದ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜು ಈ ಬಾರಿಯೂ ನೂರಾರು ರ‍್ಯಾಂಕ್ ಗಳನ್ನು ಬಾಚಿಕೊಂಡಿದೆ.

ಪ್ರವಣ್ ಪೊನ್ನಪ್ಪ – 18,ಯಶವಂತ್ ಕೆಪಿ – 58,ನಮೃತಾ ಎನ್ – 58,ನಿಶಾನ್ -160,ಯಶಸ್ವಿನಿ – 305,ಮಾನ್ಯ – 339,ಪಿ ಎಸ್ ಯಶಸ್ – 366,ಶಾಂತವ್ವ ಬಸಪ್ಪ ಸಾಣಕ್ಕಿ – 408,ಕಲ್ಯಾಣ್ ಪ್ರಭು -415,ಸಿಟಿ ಚೇತನ್ ರಾಮ್ ಹೆಗಡೆ – 420,ಕೃಪಾ ಸಾಂಚಿ ಮೌರ್ಯ -436,ಸಿಂಚನ ಪಿ 468ಅನುಷ್ 482,ಸಫ್ವಾನ್ 472,ಅನುಜ್ ಕೆ ಎಸ್ 596,ಸಂದೀಪ್ ಎಂ ಎಸ್ 605,ಯೂಸುಫ್ ಅನ್ವರ್ 611,ಪ್ರತೀಕ್ಷಾ ಎಸ್ 616,ಜೀವನ್ ಟಿ ಎನ್ 714,ಸಂದೀಪ್ ದುಹ್ಲಾ 727,ಚೇತನ್ ಡಿ ಎಚ್ 730,ಎರಲ್ ಸಮಿಯಾ ಡಯಾಸ್ 751,ಪ್ರಿಮಲ್ ವೆನಿಷ ಡಿಸೋಜ 763,ಆನಂದ ರೆಡ್ಡಿ 764ಧನ್ಯ ಎಸ್ 768,ಕುಮಾರ್ ವೈಭವ 769 ಇವರು ರಾಜ್ಯ ರಾಂಕ್ ಗಳನ್ನು ಪಡೆದು ಕೊಂಡಿದ್ದಾರೆ.

1000 ದ ಒಳಗೆ 35 ವಿದ್ಯಾರ್ಥಿಗಳು, 2000 ದ ಒಳಗೆ 42 ವಿದ್ಯಾರ್ಥಿಗಳು ಹಾಗೂ 5000 ದ ಒಳಗೆ 312 ವಿದ್ಯಾರ್ಥಿಗಳು ರಾಂಕ್ ಪಡೆದು ಕೊಂಡಿದ್ದಾರೆ.ಬೋರ್ಡ್ ಎಕ್ಸಾಂ, ಜೆ ಇ ಇ, ನೀಟ್, ನಾಟಾ ಎನ್ ಡಿ ಎ ಮೊದಲಾದ ಎಲ್ಲಾ ಪರೀಕ್ಷೆಗಳಲ್ಲೂ ಎಕ್ಸೆಲ್ ವಿದ್ಯಾರ್ಥಿಗಳು ಸಾಧಕರಾಗಿ ಹೊರ ಹೊಮ್ಮುತ್ತಿರುವುದು ಗುಣಮಟ್ಟದ ಶಿಕ್ಷಣಕ್ಕೆ ಹಿಡಿದ ಕೈ ಗನ್ನಡಿಯಾಗಿದೆ.

Related posts

ಬೆಳ್ತಂಗಡಿ ಪಿ.ಎಂ.ಶ್ರೀ. ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಉಜಿರೆ ಬೆನಕ ಆಸ್ಪತ್ರೆಯ ರಜತ ಸಂಭ್ರಮ ಹಾಗೂ ನೂತನ ವಿಸ್ತೃತ ಕಟ್ಟಡ ಉದ್ಘಾಟನೆ

Suddi Udaya

ಕಾಜಿಮುಗೇರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಸೀತರಾಮ ಹೆಬ್ಬಾರ್ ವಿಧಿವಶ

Suddi Udaya

ಉಜಿರೆ ಓಡಲ ಕೆದ್ಲ ಸುಬ್ರಹ್ಮಣ್ಯ ನಗರ ನಾಗ ಬನದಲ್ಲಿ ಹಾಲಭಿಷೇಕ, ತಂಬಿಲ ವಿಶೇಷ ಪೂಜೆ

Suddi Udaya

ಆರಂಬೋಡಿ : ಶ್ರೀಮತಿ ಧನ್ಯಶ್ರೀ ಕೆ. ಮತ್ತು ಮನೋಜ್ ಶೆಟ್ಟಿ ದಂಪತಿಗಳಿಂದ ಆರಂಬೋಡಿ ಗ್ರಾಮದ ಎಲ್ಲಾ ಸರಕಾರಿ ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಅರಸಿನಮಕ್ಕಿ: ದರ್ಬೆತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನದಲ್ಲಿ ಚಿತ್ಪಾವನಿ ಭಾಷೆಯಲ್ಲಿ ಯಕ್ಷಗಾನ ತಾಳಮದ್ದಳೆ

Suddi Udaya
error: Content is protected !!