September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್ ಕೆ ಎಸ್ ಎಸ್ ಎಫ್ ಮದ್ದಡ್ಕ ಶಾಖೆ ವತಿಯಿಂದ ಯುನಿಟ್ ಕ್ಯಾಬಿನೆಟ್‌ಮೀಟ್ ಮತ್ತು ಎಸ್ ಎಸ್ ಎಲ್ ಸಿ ಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಪಾಸಾದ ವಿದ್ಯಾರ್ಥಿಗೆ‌ ಸನ್ಮಾನ

ಕುವೆಟ್ಟು: ಎಸ್ ಕೆ ಎಸ್ ಎಸ್ ಎಫ್ ಮದ್ದಡ್ಕ ಶಾಖೆಯ ಯುನಿಟ್ ಕ್ಯಾಬಿನೆಟ್ ಮೀಟ್ ಕಾರ್ಯಕ್ರಮ ಮದ್ದಡ್ಕದಲ್ಲಿ ಮೇ 26 ರoದು ನಡೆಯಿತು‌ ಮತ್ತು ಎಸ್ ಎಸ್ ಎಲ್ ಸಿ ಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಪಾಸಾದ ಮದ್ದಡ್ಕ‌ದ ಮಹಮ್ಮದ್ ಅಝೀಮ್ ಎಂಬ ವಿದ್ಯಾರ್ಥಿಗೆ ಎಸ್ ಕೆ ಎಸ್ ಎಸ್ ಎಫ್ ಮದ್ದಡ್ಕ ವತಿಯಿಂದ ಗೌರವ ಸ್ಮರಣಿಕೆ‌ ಮತ್ತು ಗೌರವ ಧನ‌ ನೀಡಿ‌ ಸನ್ಮಾನಿಸಲಾಯಿತು.

ಈ‌‌ ಸಂದರ್ಭದಲ್ಲಿ ಎಸ್ ಕೆ ಎಸ್ ಎಸ್ ಎಫ್ ಮದ್ದಡ್ಕ ಶಾಖೆಯ‌ ಅಧ್ಯಕ್ಷ ಇಲಿಯಾಝ್ ಚಿಲಿಂಬಿ, ಪ್ರಧಾನ‌ ಕಾರ್ಯದರ್ಶಿ ನೌಶಾದ್ ಮದ್ದಡ್ಕ,ಕೋಶಾಧಿಕಾರಿ ಇಸ್ಮಾಯಿಲ್‌ ಕಿಂಗ್‌ಸ್ಟಾರ್, ಉಪಾಧ್ಯಕ್ಷರಾದ ಝಹೀರ್, ಎಸ್ ಡಿ ಎಂ ಸಿ ಕುವೆಟ್ಟು ಅಧ್ಯಕ್ಷರಾದ ಸಿರಾಜ್‌ ಚಿಲಿಂಬಿ, ಶಂಸುಲ್‌ ಉಲಮಾ ಕ್ರಿಯಾ ಸಮಿತಿ ಮದ್ದಡ್ಕ ಅಧ್ಯಕ್ಷ ಶಾಕಿರ್ ಚಿಲಿಂಬಿ, ಉಪಾಧ್ಯಕ್ಷ ರಿಝ್ವಾನ್ ಮದ್ದಡ್ಕ, ಗೌರವಾಧ್ಯಕ್ಷ ಅಬ್ದುಲ್ಲಾ‌ ಮುಂಡೂರು, ಕೋಶಾಧಿಕಾರಿ ಮುಸ್ತಾಕ್ ಕಿಂಗ್‌ಸ್ಟಾರ್, ಪ್ರಧಾನ‌ ಕಾರ್ಯದರ್ಶಿ ರಝೀನ್ ಮದ್ದಡ್ಕ, ಜೊತೆ ಕಾರ್ಯದರ್ಶಿ ಸಫ್ವಾನ್ ಕಿನ್ನಿಗೋಳಿ ಮತ್ತು ಸ್ಥಳೀಯರಾದ ಸಾಜಿದ್ ಕುವೈಟ್, .ನೌರೀಝ್ ಮದ್ದಡ್ಕ, ಹಮೀದ್ ನೇರಳಕಟ್ಟೆ, ತಲ್ ಮಿಝ್ ಮದ್ದಡ್ಕ, ರಾಫಿ ಚಿಲಿಂಬಿ, ರಿಫಾಅತ್ ಚಿಲಿಂಬಿ ಉಪಸ್ಥಿತರಿದ್ದರು.

ಕಾರ್ಯಕ್ರಮದ ಬಗ್ಗೆ ಎಸ್ ಕೆ ಎಸ್ ಎಸ್ ಎಫ್ ಬೆಳ್ತಂಗಡಿ ವಲಯ ಕಾರ್ಯ ದರ್ಶಿ ನೌಶಾದ್ ಅಝ್ಹರಿ ಉಸ್ತಾದ್ ಪ್ರಾಸ್ತಾವಿಕ ಭಾಷಣ ಮಾಡಿದರು. ಜೊತೆ ಕಾರ್ಯದರ್ಶಿ ಅಬ್ದುಲ್ ಅಝೀಝ್ ಅಶ್ಯಾಫೀ ಉಸ್ತಾದ್ ಸಂದೇಶ ಭಾಷಣ ಮಾಡಿದರು.
ನೌಶಾದ್ ಮದ್ದಡ್ಕ ಕಾರ್ಯಕ್ರಮವನ್ನು ನಿರೂಪಿಸಿ‌ ಸ್ವಾಗತಿಸಿದರು. ರಝೀಮ್ ಮದ್ದಡ್ಕ ಧನ್ಯವಾದವಿತ್ತರು.

Related posts

ನ.18: ಧರ್ಮಸ್ಥಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ತೆಕ್ಕಾರು: ಬಾಜಾರು ಓಂ ರಾಮ್ ಫ್ರೆಂಡ್ಸ್ ಆಶ್ರಯದಲ್ಲಿ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya

ಅಕ್ರಮ ಗೋಹತ್ಯೆ ಪ್ರಕರಣದಲ್ಲಿ ತಕ್ಷಿರು ನಡೆಸಲು ಉದ್ದೇಶಿಸಿದ್ದ ಸ್ಥಳಗಳ ಜಪ್ತಿ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಜಿಲ್ಲಾ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸುರೇಶ್ ಬಿ. ಕೌಡಂಗೆ

Suddi Udaya

ನಿಡಿಗಲ್: ರಾ.ಹೆದ್ದಾರಿಯಲ್ಲಿ ಮೂರು ದಿನದಿಂದ ಅನಾಥವಾಗಿ ನಿಂತ ಬೈಕ್: ವಾರುಸುದಾರನ ಪತ್ತೆಯಿಲ್ಲ ನಾಗರೀಕರಲ್ಲಿ ಸಂಶಯ

Suddi Udaya

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತೋಟತ್ತಾಡಿಯ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya
error: Content is protected !!