25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್ ಕೆ ಎಸ್ ಎಸ್ ಎಫ್ ಮದ್ದಡ್ಕ ಶಾಖೆ ವತಿಯಿಂದ ಯುನಿಟ್ ಕ್ಯಾಬಿನೆಟ್‌ಮೀಟ್ ಮತ್ತು ಎಸ್ ಎಸ್ ಎಲ್ ಸಿ ಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಪಾಸಾದ ವಿದ್ಯಾರ್ಥಿಗೆ‌ ಸನ್ಮಾನ

ಕುವೆಟ್ಟು: ಎಸ್ ಕೆ ಎಸ್ ಎಸ್ ಎಫ್ ಮದ್ದಡ್ಕ ಶಾಖೆಯ ಯುನಿಟ್ ಕ್ಯಾಬಿನೆಟ್ ಮೀಟ್ ಕಾರ್ಯಕ್ರಮ ಮದ್ದಡ್ಕದಲ್ಲಿ ಮೇ 26 ರoದು ನಡೆಯಿತು‌ ಮತ್ತು ಎಸ್ ಎಸ್ ಎಲ್ ಸಿ ಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಪಾಸಾದ ಮದ್ದಡ್ಕ‌ದ ಮಹಮ್ಮದ್ ಅಝೀಮ್ ಎಂಬ ವಿದ್ಯಾರ್ಥಿಗೆ ಎಸ್ ಕೆ ಎಸ್ ಎಸ್ ಎಫ್ ಮದ್ದಡ್ಕ ವತಿಯಿಂದ ಗೌರವ ಸ್ಮರಣಿಕೆ‌ ಮತ್ತು ಗೌರವ ಧನ‌ ನೀಡಿ‌ ಸನ್ಮಾನಿಸಲಾಯಿತು.

ಈ‌‌ ಸಂದರ್ಭದಲ್ಲಿ ಎಸ್ ಕೆ ಎಸ್ ಎಸ್ ಎಫ್ ಮದ್ದಡ್ಕ ಶಾಖೆಯ‌ ಅಧ್ಯಕ್ಷ ಇಲಿಯಾಝ್ ಚಿಲಿಂಬಿ, ಪ್ರಧಾನ‌ ಕಾರ್ಯದರ್ಶಿ ನೌಶಾದ್ ಮದ್ದಡ್ಕ,ಕೋಶಾಧಿಕಾರಿ ಇಸ್ಮಾಯಿಲ್‌ ಕಿಂಗ್‌ಸ್ಟಾರ್, ಉಪಾಧ್ಯಕ್ಷರಾದ ಝಹೀರ್, ಎಸ್ ಡಿ ಎಂ ಸಿ ಕುವೆಟ್ಟು ಅಧ್ಯಕ್ಷರಾದ ಸಿರಾಜ್‌ ಚಿಲಿಂಬಿ, ಶಂಸುಲ್‌ ಉಲಮಾ ಕ್ರಿಯಾ ಸಮಿತಿ ಮದ್ದಡ್ಕ ಅಧ್ಯಕ್ಷ ಶಾಕಿರ್ ಚಿಲಿಂಬಿ, ಉಪಾಧ್ಯಕ್ಷ ರಿಝ್ವಾನ್ ಮದ್ದಡ್ಕ, ಗೌರವಾಧ್ಯಕ್ಷ ಅಬ್ದುಲ್ಲಾ‌ ಮುಂಡೂರು, ಕೋಶಾಧಿಕಾರಿ ಮುಸ್ತಾಕ್ ಕಿಂಗ್‌ಸ್ಟಾರ್, ಪ್ರಧಾನ‌ ಕಾರ್ಯದರ್ಶಿ ರಝೀನ್ ಮದ್ದಡ್ಕ, ಜೊತೆ ಕಾರ್ಯದರ್ಶಿ ಸಫ್ವಾನ್ ಕಿನ್ನಿಗೋಳಿ ಮತ್ತು ಸ್ಥಳೀಯರಾದ ಸಾಜಿದ್ ಕುವೈಟ್, .ನೌರೀಝ್ ಮದ್ದಡ್ಕ, ಹಮೀದ್ ನೇರಳಕಟ್ಟೆ, ತಲ್ ಮಿಝ್ ಮದ್ದಡ್ಕ, ರಾಫಿ ಚಿಲಿಂಬಿ, ರಿಫಾಅತ್ ಚಿಲಿಂಬಿ ಉಪಸ್ಥಿತರಿದ್ದರು.

ಕಾರ್ಯಕ್ರಮದ ಬಗ್ಗೆ ಎಸ್ ಕೆ ಎಸ್ ಎಸ್ ಎಫ್ ಬೆಳ್ತಂಗಡಿ ವಲಯ ಕಾರ್ಯ ದರ್ಶಿ ನೌಶಾದ್ ಅಝ್ಹರಿ ಉಸ್ತಾದ್ ಪ್ರಾಸ್ತಾವಿಕ ಭಾಷಣ ಮಾಡಿದರು. ಜೊತೆ ಕಾರ್ಯದರ್ಶಿ ಅಬ್ದುಲ್ ಅಝೀಝ್ ಅಶ್ಯಾಫೀ ಉಸ್ತಾದ್ ಸಂದೇಶ ಭಾಷಣ ಮಾಡಿದರು.
ನೌಶಾದ್ ಮದ್ದಡ್ಕ ಕಾರ್ಯಕ್ರಮವನ್ನು ನಿರೂಪಿಸಿ‌ ಸ್ವಾಗತಿಸಿದರು. ರಝೀಮ್ ಮದ್ದಡ್ಕ ಧನ್ಯವಾದವಿತ್ತರು.

Related posts

ಎಸ್.ಡಿ.ಎಂ ಕಾಲೇಜು : ಮ್ಯಾರಥನ್ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಓಡಲ ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ಶ್ರೀ ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಉಜಿರೆಯಲ್ಲಿ ಭವ್ಯ ಸ್ವಾಗತ: ಶ್ರೀಗಳಿಂದ ಜನಾರ್ದನ ದೇವರ ದರ್ಶನ,ಸ್ವಾಮೀಜಿಯವರಿಗೆ ಪೌರ ಸನ್ಮಾನ: ಕೇರಳ ಶೈಲಿಯ ಚಂಡೆ ವಾದನ, ವಯೊಲಿನ್, 22 ತಂಡಗಳಿಂದ ಭಜನೆ, ಸ್ಯಾಕ್ಸೋಫೋನ್ ವಾದನದೊಂದಿಗೆ ಮೆರವಣಿಗೆ

Suddi Udaya

ತಾಲೂಕಿನ ಹಲವಡೆ ಕಾಡಾನೆ ದಾಳಿ: ಸೂಕ್ತ ಕ್ರಮಕೈಗೊಳ್ಳುವಂತೆ ರಕ್ಷಿತ್ ಶಿವಾರಂ ರವರಿಂದ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ಉಜಿರೆ: ಶ್ರೀ ಧ.ಮಂ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Suddi Udaya
error: Content is protected !!