ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುಣಿತ ಭಜನಾ ತರಬೇತಿ ಶಿಬಿರಕ್ಕೆ ಭಜನಾ ಪರಿಷತ್ ರಾಜ್ಯಾಧ್ಯಕ್ಷರ ಭೇಟಿ

ಕರಾಯ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ತಣ್ಣೀರುಪಂಥ ವಲಯ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಣ್ಣೀರುಪಂಥ ಇದರ ನೇತೃತ್ವದಲ್ಲಿ ನಡೆಯುತ್ತಿರುವ ಕುಣಿತ ಭಜನಾ ತರಬೇತಿ ಶಿಬಿರಕ್ಕೆ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷ ಪಿ ಚಂದ್ರಶೇಖರ ಸಾಲ್ಯಾನ್ ಕೊಯ್ಯೂರು ಹಾಗೂ ತಾಲೂಕು ಕುಣಿತ ಭಜನಾ ತರಭೇತಿ ಸಂಘದ ಅಧ್ಯಕ್ಷರು ಹಾಗೂ ರಾಜ್ಯ ಮಟ್ಟದ ಕುಣಿತ ಭಜನಾ ತರಬೇತುದಾರರಾದ ಸಂದೇಶ್ ಮದ್ದಡ್ಕ ಇವರುಗಳು ಭೇಟಿ ನೀಡಿ ತರಬೇತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು .


ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಭಜನಾ ಮಂದಿರ ಕರಾಯ ಹಾಗೂ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತು ತಣ್ಣೀರುಪಂತ ಇದರ ಅಧ್ಯಕ್ಷ ಜಗದೀಶ್ ಶೆಟ್ಟಿ ಮೈರ, ಭಜನಾ ಮಂದಿರದ ಹಿರಿಯ ಸದಸ್ಯರು ಹಾಗೂ ತಾಲೂಕಿನ ಭಜಕ ಸಾಧಕ ಪ್ರಶಸ್ತಿ ವಿಜೇತರು ಹಿರಿಯ ಭಜಕ ಗುರುಗಳಾದ ಗೋಪಾಲಕೃಷ್ಣ ಪೈ ಕರಾಯ, ಮಹಾಬಲ ಶೆಟ್ಟಿ ಮೈರ , ಶ್ರೀ ಕೃಷ್ಣ ಭಜನಾ ಮಂದಿರದ ಕಾರ್ಯದರ್ಶಿ ರಾಜಶೇಖರ ಪೇರೋಡಿ, ಸೇವಾಪ್ರತಿನಿಧಿ ಶ್ರೀಮತಿ ಸುಜಾತ ಕರಾಯ , ರಾಮಚಂದ್ರ ಗೌಡ ಉಪಸ್ಥಿತರಿದ್ದರು.

Related posts

ಪಟ್ರಮೆ: ಲಕ್ಷ್ಮಣ ಗೌಡ ನಿಧನ

Suddi Udaya

ಹಿರಿಯ ಸಾಹಿತಿ ಎನ್ ಜಿ ಪಟವರ್ಧನ್ ಅವರ ಕೃತಿ ‘ಆಟ’ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಐಸಿವೈಎಮ್ ಘಟಕದ ಕ್ರಿಸ್ಮಸ್ ಟ್ಯಾಬ್ಲೊ

Suddi Udaya

ಶ್ರೀ ಧ.ಮಂ. ಯೋಗ ಮತ್ತು ಪ್ರಕೃತಿ ಚಿಕಿತ್ಸೆಗಳ ಮಹಾವಿದ್ಯಾಲಯ ಹಾಗೂ ಕಾಲೇಜಿನ ಎನ್.ಎಸ್.ಎಸ್ ವತಿಯಿಂದ ಉಚಿತ ಯೋಗ ಶಿಬಿರ

Suddi Udaya

ಪುದುವೆಟ್ಟು: ಕಾಪಿನಡ್ಕದಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ : ಅಪಾರ ಕೃಷಿ ನಾಶ

Suddi Udaya

ನಡ ಭಗವಾನ್ ಶ್ರೀ ಅನಂತನಾಥ ಸ್ವಾಮಿ ಬಸದಿ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ರೂ.1 ಕೋಟಿ ಅನುದಾನ ಮಂಜೂರು :ರಕ್ಷಿತ್ ಶಿವರಾಂ

Suddi Udaya
error: Content is protected !!