22.9 C
ಪುತ್ತೂರು, ಬೆಳ್ತಂಗಡಿ
May 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಚಾರ್ಮಾಡಿ ಘಾಟಿಯಲ್ಲಿ ಪೊಲೀಸರ ನಿಯೋಜನೆ: ಪ್ರವಾಸಿಗರ ಮೋಜು ಮಸ್ತಿಗೆ ತಡೆ

ಬೆಳ್ತಂಗಡಿ: ಚಾರ್ಮಾಡಿ ಪ್ರದೇಶದಲ್ಲಿರುವ ಅಪಾಯಕಾರಿ ಜಲಪಾತಗಳ ಬಳಿ ಪೊಲೀಸರನ್ನು ನಿಯೋಜಿಸಿದ್ದು ಇದರಿಂದ ಪ್ರವಾಸಿಗರ ಮೋಜು ಮಸ್ತಿಗೆ ತಡೆ ಹಿಡಿಯಲಾಗಿದೆ.

ಇತ್ತೀಚಿಗೆ ಸುರಿದ ಮಳೆಯಿಂದ ಜಲಪಾತಗಳು ಮೈದುಂಬಿ ಹರಿಯುತ್ತಿದ್ದು ಪ್ರವಾಸಿಗರು ಇದರ ಸೊಬಗನ್ನು ಆನಂದಿಸಲು ತಮ್ಮ ಜೀವದ ಹಂಗು ತೊರೆದು ಅಪಾಯಕಾರಿ ಸ್ಥಳಗಳಲ್ಲಿ ನಿಂತು ಸೆಲ್ಪಿ ತೆಗೆದುಕೊಳ್ಳುವುದು ಕಂಡುಬಂದಿದೆ, ಇದರಿಂದ ಎಚ್ಚೆತ್ತ ಪೊಲೀಸರು ಚಾರ್ಮಾಡಿಯಲ್ಲಿ ಪೊಲೀಸರನ್ನು ನಿಯೋಜಿಸಿದ್ದು ಜಲಪಾತಗಳ ಬಳಿ ಬ್ಯಾರಿಕೇಡ್ ಇಟ್ಟು ಬಂಡೆಗಳನ್ನು ಹತ್ತದಂತೆ ತಡೆ ಹಿಡಿದಿದ್ದಾರೆ, ಅಲ್ಲದೆ ಬಂಡೆ ಹತ್ತಿದ್ದು ಕಂಡು ಬಂದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಬಣಕಲ್ ಪೊಲೀಸರು ನೀಡಿದ್ದಾರೆ.

Related posts

ಕಳಿಯ : ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಪೂರ್ವಭಾವಿ ಸಭೆ ಹಾಗೂ ಸಮಿತಿ ರಚನೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಪ್ರಾಯೋಜಕತ್ವ ಹಾಗೂ ಶಾಸಕರ ಅನುದಾನದಡಿಯಲ್ಲಿ ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಸಭಾಭವನ ನಿರ್ಮಾಣದ ಶಿಲಾನ್ಯಾಸ

Suddi Udaya

ನಾಳೆಯೂ(ಜು.26) ಶಾಲೆ, ಕಾಲೇಜುಗಳಿಗೆ ರಜೆ: ದ.ಕ ಜಿಲ್ಲಾಧಿಕಾರಿ ಘೋಷಣೆ

Suddi Udaya

ವಿಧಾನಪರಿಷತ್ತು ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ

Suddi Udaya

ಚಾರ್ಮಾಡಿ: ಪ್ರಪಾತಕ್ಕೆ ಉರುಳಿ ಬಿದ್ದ ಟಾಟಾ ಎ.ಸಿ ವಾಹನ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ವಿದ್ವತ್ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ಮಹಿತಾ ಕುಮಾರಿ ಎಂ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ

Suddi Udaya
error: Content is protected !!