July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಚಾರ್ಮಾಡಿ ಘಾಟಿಯಲ್ಲಿ ಪೊಲೀಸರ ನಿಯೋಜನೆ: ಪ್ರವಾಸಿಗರ ಮೋಜು ಮಸ್ತಿಗೆ ತಡೆ

ಬೆಳ್ತಂಗಡಿ: ಚಾರ್ಮಾಡಿ ಪ್ರದೇಶದಲ್ಲಿರುವ ಅಪಾಯಕಾರಿ ಜಲಪಾತಗಳ ಬಳಿ ಪೊಲೀಸರನ್ನು ನಿಯೋಜಿಸಿದ್ದು ಇದರಿಂದ ಪ್ರವಾಸಿಗರ ಮೋಜು ಮಸ್ತಿಗೆ ತಡೆ ಹಿಡಿಯಲಾಗಿದೆ.

ಇತ್ತೀಚಿಗೆ ಸುರಿದ ಮಳೆಯಿಂದ ಜಲಪಾತಗಳು ಮೈದುಂಬಿ ಹರಿಯುತ್ತಿದ್ದು ಪ್ರವಾಸಿಗರು ಇದರ ಸೊಬಗನ್ನು ಆನಂದಿಸಲು ತಮ್ಮ ಜೀವದ ಹಂಗು ತೊರೆದು ಅಪಾಯಕಾರಿ ಸ್ಥಳಗಳಲ್ಲಿ ನಿಂತು ಸೆಲ್ಪಿ ತೆಗೆದುಕೊಳ್ಳುವುದು ಕಂಡುಬಂದಿದೆ, ಇದರಿಂದ ಎಚ್ಚೆತ್ತ ಪೊಲೀಸರು ಚಾರ್ಮಾಡಿಯಲ್ಲಿ ಪೊಲೀಸರನ್ನು ನಿಯೋಜಿಸಿದ್ದು ಜಲಪಾತಗಳ ಬಳಿ ಬ್ಯಾರಿಕೇಡ್ ಇಟ್ಟು ಬಂಡೆಗಳನ್ನು ಹತ್ತದಂತೆ ತಡೆ ಹಿಡಿದಿದ್ದಾರೆ, ಅಲ್ಲದೆ ಬಂಡೆ ಹತ್ತಿದ್ದು ಕಂಡು ಬಂದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಬಣಕಲ್ ಪೊಲೀಸರು ನೀಡಿದ್ದಾರೆ.

Related posts

ಬೆಳ್ತಂಗಡಿ: ವಾಣಿ ಕಾಲೇಜಿನ ಐಟಿ ಕ್ಲಬ್ ನ ವತಿಯಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ರಸ್ತೆಗೆ ಬಿದ್ದ ಮರ

Suddi Udaya

ಪಾರೆಂಕಿ: ಹಾರಬೆಯಲ್ಲಿ ಬಿಜೆಪಿ ಚುನಾವಣಾ ಪ್ರಚಾರ

Suddi Udaya

ಉಜಿರೆ ಎಸ್.ಡಿ.ಎಂ ಆಂ.ಮಾ. ಶಾಲೆಯಲ್ಲಿ ಜಾಗೃತಿ ಕಾರ್ಯಕ್ರಮ

Suddi Udaya

ಕೊಕ್ಕಡ: ಪಾರ್ಪಿಕಲ್ -ದರ್ಬೆತಕ್ಕದಲ್ಲಿ ರಸ್ತೆಗೆ ಬಿದ್ದ ಮರ, ವಾಹನ ಸಂಚಾರಕ್ಕೆ ತಡೆ

Suddi Udaya

ಇಳಂತಿಲ ಗ್ರಾ.ಪಂ. ಸದಸ್ಯೆ ರೇಖಾ ನಿಧನ

Suddi Udaya
error: Content is protected !!