September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂಗಡಿ: ಅಪಾಯಕಾರಿ ಮರದ ಕೊಂಬೆಗಳ ತೆರವು

ಪಡಂಗಡಿ: ಇಲ್ಲಿಯ ಶುಭೋದಮಹಲ್ ಮರತ್ತಾಡಿ ರಸ್ತೆಯ ಬಳಿಯ ಅಪಾಯಕಾರಿ ಮರದ ಕೊಂಬೆಗಳು ರಸ್ತೆಗೆ ಬಾಗಿಕೊಂಡಿದ್ದು ಸಾರ್ವಜನಿಕರಿಂದ ತೆರವುಗೊಳಿಸಲಾಯಿತು.

ಈ ವೇಳೆ ಸಂತೋಷ್ ಕುಮಾರ್ ಜೈನ್, ಇಶಾಕ್, ಅಸಿದ್, ಹಾಗೂ ಸಾರ್ವಜನಿಕರು ಸಹಕರಿಸಿದರು.

Related posts

ಮುಂಡಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಹಾಯಧನ ನೀಡಿದ ಮಂಜೂರಾತಿ ಪತ್ರ ವಿತರಣೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಗುರುಪೂರ್ಣಿಮಾ ಆಚರಣೆ

Suddi Udaya

ಉಜಿರೆ ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘ ಆಡಳಿತ ಮಂಡಳಿಯ 15 ನಿರ್ದೇಶಕರುಗಳ ಸ್ಥಾನಕ್ಕೆ ಅವಿರೋಧ ಆಯ್ಕೆ

Suddi Udaya

ಗೇರುಕಟ್ಟೆ: ಶಾಲಾ ಮಕ್ಕಳೊಂದಿಗೆ ಕರ್ನಾಟಕ ರಾಜ್ಯ ಸಾರಿಗೆ ಇಲಾಖೆ ಬಸ್ ಚಾಲಕರ, ನಿರ್ವಾಹಕರಿಂದ ಚೆಲ್ಲಾಟ

Suddi Udaya

ಹಿರಿಯ ಪುರುಷ ಮತ್ತು ಮಹಿಳಾ ಥ್ರೋಬಾಲ್ ರಾಷ್ಟ್ರೀಯ ಚಾಂಪಿಯನ್ ಶಿಪ್ ಗೆ ಕರ್ನಾಟಕವನ್ನು ಪ್ರತಿನಿಧಿಸಲು ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜಿನ ಬಿ.ಸಿ.ಎ ವಿದ್ಯಾರ್ಥಿ ಯುನಿತ್ ಕೆ. ಆಯ್ಕೆ

Suddi Udaya

ಬಂದಾರು ಗ್ರಾಮದ ಕುಂಟಾಲಪಲ್ಕೆ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ ವಾಹನ ಸಂಚಾರ ಸoಪೂರ್ಣ ಬಂದ್.

Suddi Udaya
error: Content is protected !!