30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಸಂತೆಕಟ್ಟೆ ಮೆಸ್ಕಾಂ ರಸ್ತೆಯಲ್ಲಿ ರಾತ್ರಿ ತಿರುಗಾಡುತ್ತಿದ್ದ ಮಾನಸಿಕ ಅಸ್ವಸ್ಥತೆ; ಬೆಳ್ತಂಗಡಿ ಪ.ಪಂ ಅಧ್ಯಕ್ಷ ಜಯಾನಂದ ಗೌಡ ನೇತೃತ್ವದಲ್ಲಿ ಬಾಲಕಿ ಸಿಯೋನ್ ಆಶ್ರಮಕ್ಕೆ ದಾಖಲು

ಬೆಳ್ತಂಗಡಿ: ಕೊಕ್ಕಡದಲ್ಲಿ ತಿರುಗಾಡುತ್ತಿದ್ದ ಮಾನಸಿಕ ಅಸ್ವಸ್ಥತೆಯನ್ನು 108 ಆಂಬುಲೆನ್ಸ್ ಮುಖಾಂತರ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಿ ಹೋದ ನಂತರ ಆಸ್ಪತ್ರೆಯಿಂದ ತಪ್ಪಿಸಿಕೊಂಡ ಹುಡುಗಿ ಬೆಳ್ತಂಗಡಿ ಸಂತೆಕಟ್ಟೆ ಮೆಸ್ಕಾಂ ರಸ್ತೆಯಲ್ಲಿ ತಿರುಗಾಡುತ್ತಿರುವ ವಿಷಯವನ್ನು ತಿಳಿದ ಪಟ್ಟಣ ಪಂಚಾಯತ್ ಅಧ್ಯಕ್ಷ ಕೂಡಲೇ ಇನ್ಸ್ಪೆಕ್ಟರ್ ಸುಬ್ಬಾಪುರ ಮಠ್ ಮತ್ತು ಸಬ್ ಇನ್ಸ್ಪೆಕ್ಟರ್ ಮುರಳಿಯವರಿಗೆ ಹಾಗೂ ಪಟ್ಟಣ ಪಂಚಾಯತ್ ಮುಖ್ಯ ಅಧಿಕಾರಿಯವರಿಗೆ ಮಾಹಿತಿಯನ್ನು ನೀಡಿದರು. ನಂತರ ನೆರಿಯ ಸಿಯೋನ್ ಆಶ್ರಮದ ಪೌಲೋಸ್ ರನ್ನು ಸಂಪರ್ಕಿಸಿ ಸಬ್ ಇನ್ಸ್ಪೆಕ್ಟರ್ ಪತ್ರದ ಮುಖಾಂತರ ಆಂಬುಲೆನ್ಸ್ ನಲ್ಲಿ ಸಿಯೋನ್ ಆಶ್ರಮಕ್ಕೆ, ಬಾಲಕಿಯನ್ನು ದಾಖಲಿಸಲಾಯಿತು.,


ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ಪ್ರಜ್ವಲ್, ಪಟ್ಟಣ ಪಂಚಾಯತ್ ನ ಸ್ಯಾನಿಟರಿ ಸೂಪರ್ವೈಸರ್ ಕರುಣಾಕರ, ಪಟ್ಟಣ ಪಂಚಾಯತ್ ನ ಮಾಜಿ ನಾಮನಿರ್ದೇಶನ ಸದಸ್ಯ ಪ್ರಕಾಶ್ ಆಚಾರ್ಯ, ಆಟೋ ಚಾಲಕ ಅಭಿಲಾಶ್, ಆಂಬುಲೆನ್ಸ್ ಚಾಲಕ ಪವನ್ ಕುಮಾರ್, ಸಬ್ ಇನ್ಸ್ಪೆಕ್ಟರ್ ಮುರಳಿಯವರು ಸಹಕರಿಸಿದರು.

Related posts

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ

Suddi Udaya

ಡಾ.ಸುಬ್ರಹ್ಮಣ್ಯ ಭಟ್ಟರ ಮೊದಲ ಕಾದಂಬರಿ ” ಶಂಭು” ಬಿಡುಗಡೆ

Suddi Udaya

ಶಿಶಿಲ ಅಡ್ಡಹಳ್ಳ ಫ್ರೆಂಡ್ಸ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ದೋಸೆ ಹಬ್ಬ ಹಾಗೂ ಪುರುಷರ ಹಗ್ಗಜಗ್ಗಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸೋಣoದೂರು: ಗಾಣದಕೊಟ್ಯ ನಿವಾಸಿ ಅಪ್ಪಿ ನಿಧನ

Suddi Udaya

ಶ್ರೀ ಕೃಷ್ಣ ಆಸ್ಪತ್ರೆ,ಕಕ್ಕಿಂಜೆ ಸಹಸಂಸ್ಥೆ ಹೊಯ್ಸಳ ಹೆಲ್ತ್ ಕೇರ್, ಮೂಡಿಗೆರೆ ಹಾಗೂ ರೋಟರಿ ಕ್ಲಬ್, ಮೂಡಿಗೆರೆ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ನಡ: ತಾಲೂಕು ಮಟ್ಟದ ವಿಜ್ಞಾನ ಮೇಳ

Suddi Udaya
error: Content is protected !!