25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಮುಂಗಾರು ಮಳೆಯ ಪೂರ್ವ ಸಿದ್ಧತೆ ಬಗ್ಗೆ ತಾಲೂಕು ಮಟ್ಟದ ವಿವಿಧ ಇಲಾಖಾಧಿಕಾರಿಗಳ-ಸಮಾಲೋಚನಾ ಸಭೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಆಡಳಿತ, ತಾಲೂಕು ಪಂಚಾಯತ್, ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಮುಂಗಾರು ಮಳೆಯ ಪೂರ್ವ ಸಿದ್ಧತೆ ಬಗ್ಗೆ ತಾಲೂಕು ಮಟ್ಟದ ವಿವಿಧ ಇಲಾಖಾಧಿಕಾರಿಗಳ ಜೊತೆ ಸಮಾಲೋಚನಾ ಸಭೆ ಮೇ 26 ರಂದು ಗುರುವಾಯನಕೆರೆ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನದಲ್ಲಿ ನಡೆಯಿತು.

ಪ್ರಸಕ್ತ ಮಳೆಗಾಲದಲ್ಲಿ ಜನರಿಗೆ ಯಾವುದೇ ತೊಂದರೆ ಕೊರತೆಗಳು ಆಗದ್ದಂತೆ ಕಾರ್ಯನಿರ್ವಹಿಸಬೇಕು. ಸಮಸ್ಯೆಗಳಾದಲ್ಲಿ ತಕ್ಷಣವೇ ಸ್ಪಂದಿಸಿ ಸರಿದೂಗಿಸುವಂತೆ ಅಧಿಕಾರಿಗಳಿಗೆ ಶಾಸಕ ಹರೀಶ್ ಪೂಂಜ ಸೂಚಿಸಿದರು. ರಾಷ್ಟ್ರೀಯ ಹೆದ್ದಾರಿ ಎಇಇ ಶಿವಪ್ರಸಾದ್ ಅಜಿಲ, ತಹಶೀಲ್ದಾರ್ ಪೃಥ್ವಿ ಸಾನಿಕಮ್, ತಾ.ಪಂ. ಸಿಇಒ ಭವಾನಿ ಶಂಕರ್, ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಉಪಸ್ಥಿತರಿದ್ದರು.

Related posts

ಬಳಂಜ: ನಾಲ್ಕೂರು ನಿವಾಸಿ ಲೀಲಾವತಿ ನಿಧನ

Suddi Udaya

ಬೆಳ್ತಂಗಡಿ: ಬುರುಡೆ ಚಿನ್ನಯ್ಯ ಜೈಲಿನಿಂದ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಭಜನಾ ಪರಿಷತ್ ಮಡಂತ್ಯಾರು ವಲಯ ಭಜನಾ ಮಂಡಳಿಗಳ ಸಭೆ

Suddi Udaya

ಬೆಳಾಲು ಶ್ರೀ ಧ.ಮಂ.ಅ. ಪ್ರೌಢ ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಬೂಡುಜಾಲು ರಸ್ತೆ ಬದಿಯಲ್ಲಿದ್ದ ಗೂಡಂಗಡಿಯ ಸೊತ್ತುಗಳಿಗೆ ಕಿಡಿಗೇಡಿಗಳಿಂದ ‌ಹಾನಿ

Suddi Udaya

ಕಿರಣ್ ಚಂದ್ರ ಪುಷ್ಪಗಿರಿಯವರಿಂದ ಶಿಬಾಜೆ ಅಡ್ಡಹಳ್ಳ ಫ್ರೆಂಡ್ಸ್ ಇದರ ನೂತನ ಲೋಗೋ ಬಿಡುಗಡೆ

Suddi Udaya
error: Content is protected !!