23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಅರಸಿನಮಕ್ಕಿ: ಪೆರಡೇಲು ನಿವಾಸಿ ಎಂ. ಪಿ ರಾಧಾ ನಿಧನ

ಅರಸಿನಮಕ್ಕಿ: ಇಲ್ಲಿಯ ಪೆರಡೇಲು ನಿವಾಸಿ ದಿ| ಎಂ. ಪಿ ಲಕ್ಷ್ಮೀನಾರಾಯಣ ಅವರ ಪತ್ನಿ ಶ್ರೀಮತಿ ಎಂ. ಪಿ ರಾಧಾ(80) ರವರು ಮೇ 26 ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.

ಮೃತರು ಮಕ್ಕಳಾದ ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರಿ ದೇವಳದ ಅನುವಂಶಿಕ ಆಡಳಿತ ಮೊಕ್ತೇಸರ ಎಂ.ಪಿ. ರಾಜ್ ಗೋಪಾಲ್, ಎಂ.ಪಿ. ಶ್ರೀನಾಥ್, ಎಂ.ಪಿ. ಶ್ರೀಧರ್, ಎಂ.ಪಿ. ಮೋಹನ್, ಎಂ.ಪಿ. ಮಹೇಶ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.


Related posts

ವಿದ್ವತ್ ಪಿಯು ಕಾಲೇಜಿನಲ್ಲಿ ಸುನೀತ ವಿಲಿಯಮ್ಸ್ ರವರಿಗೆ ಗೌರವ ಸಮರ್ಪಣೆ

Suddi Udaya

ಎಕ್ಸೆಲ್ ಕಾಲೇಜಿನ ಜೆಇಇ ಸಾಧಕರಿಗೆ ಗೌರವಾರ್ಪಣೆ, ನಗದು ಬಹುಮಾನ ಹಸ್ತಾಂತರ

Suddi Udaya

ಉಜಿರೆ: ಎಸ್.ಡಿ.ಎಂ ಪ.ಪೂ. ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಅಭಿರಾಮ್ ಹೆಚ್.ವೈ. ರಿಗೆ ಡಿ. ಹರ್ಷೇಂದ್ರ ಕುಮಾರ್ ರವರು ಉಚಿತ ಲ್ಯಾಪ್‌ಟಾಪ್ ನೀಡಿ ಪ್ರೋತ್ಸಾಹ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ವಿ.ಪ. ಶಾಸಕ ಕಿಶೋರ್ ಕುಮಾರ್ ರವರಿಗೆ ಸನ್ಮಾನ

Suddi Udaya

ಮೈರೋಳ್ತಡ್ಕ ಸ.ಉ. ಶಾಲೆಗೆ ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ವತಿಯಿಂದ ಶುದ್ಧ ನೀರಿನ ಘಟಕ ಕೊಡುಗೆ

Suddi Udaya

ಬೆಳ್ತಂಗಡಿ: ಉತ್ತರ ಕನ್ನಡದಲ್ಲಿ ನಡೆಯುವ ಗಂಗಾಷ್ಟಮಿ ಉತ್ಸವಕ್ಕೆ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಗೆ ಆಹ್ವಾನ

Suddi Udaya
error: Content is protected !!