24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಶಿಕ್ಷಣದಲ್ಲಿ ತಂತ್ರಜ್ಞಾನ” ಕಾರ್ಯಾಗಾರ

ಉಜಿರೆ: ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಶಿಕ್ಷಣದಲ್ಲಿ ತಂತ್ರಜ್ಞಾನ” ಕಾರ್ಯಾಗಾರ ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಉಜಿರೆ ಎಸ್.ಡಿ.ಎಮ್ ಪದವಿ ಕಾಲೇಜಿನ ಉಪನ್ಯಾಸಕ ಸತೀಶ್ ಪಿ.ಡಿ ವಿಷಯದ ಕುರಿತಾಗಿ ಪ್ರಾಯೋಗಿಕವಾಗಿ ಮಾಹಿತಿ ಹಂಚಿಕೊಂಡರು.

ಕಾರ್ಯಾಗಾರದಲ್ಲಿ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಧನ್ಯಕುಮಾರ್ ಉಪಸ್ಥಿತರಿದ್ದರು.

ಶಿಕ್ಷಕಿ ನೀತು ಪ್ರಸಾದ್ ನಿರೂಪಿಸಿದ ಕಾರ್ಯಾಗಾರದಲ್ಲಿ ಶಿಕ್ಷಕಿ ಮಧುರ ವಂದಿಸಿದರು.

Related posts

ಜಿಲ್ಲೆಯ ಬಸದಿಗಳನ್ನು ಆರಕ್ಷಿತ ಸ್ಮಾರಕ ಘೋಷಣೆ ಪ್ರಸ್ತಾವನೆಯನ್ನು ಕೈ ಬಿಡುವಂತೆ ಜಿಲ್ಲಾಧಿಕಾರಿಗಳ ಮೂಲಕ ಆಕ್ಷೇಪನ ಸಲ್ಲಿಕೆ

Suddi Udaya

ಧರ್ಮಸ್ಥಳ : ಪೊಸೋಳಿಕೆ ಅಂಗನವಾಡಿ ಕೇಂದ್ರದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗ ಕ್ಷೇತ್ರಕ್ಕೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭೇಟಿ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

Suddi Udaya

ನಾವೂರು: ಕಿರ್ನಡ್ಕ ಜನತಾ ಕಾಲೋನಿ ಬಳಿ ರಸ್ತೆಗುರುಳಿದ ಅಕೇಶಿಯದ ಮರ

Suddi Udaya

ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ: ವರದಿ ಸಾಲಿನಲ್ಲಿ 4,13,15,569 ವ್ಯವಹಾರ,13,49,980 ನಿವ್ವಳ ಲಾಭ. ಸದಸ್ಯರಿಗೆ 65% ಬೋನಸ್ ಹಾಗೂ 25% ಡಿವಿಡೆಂಡ್ ಘೋಷಣೆ: ದ್ವೀತಿಯ ಪಿಯುಸಿ ಮತ್ತು ಎಸ್.ಎಸ್.ಎಲ್.ಸಿ ಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya
error: Content is protected !!