25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಶಿಕ್ಷಣದಲ್ಲಿ ತಂತ್ರಜ್ಞಾನ” ಕಾರ್ಯಾಗಾರ

ಉಜಿರೆ: ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಶಿಕ್ಷಣದಲ್ಲಿ ತಂತ್ರಜ್ಞಾನ” ಕಾರ್ಯಾಗಾರ ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಉಜಿರೆ ಎಸ್.ಡಿ.ಎಮ್ ಪದವಿ ಕಾಲೇಜಿನ ಉಪನ್ಯಾಸಕ ಸತೀಶ್ ಪಿ.ಡಿ ವಿಷಯದ ಕುರಿತಾಗಿ ಪ್ರಾಯೋಗಿಕವಾಗಿ ಮಾಹಿತಿ ಹಂಚಿಕೊಂಡರು.

ಕಾರ್ಯಾಗಾರದಲ್ಲಿ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಧನ್ಯಕುಮಾರ್ ಉಪಸ್ಥಿತರಿದ್ದರು.

ಶಿಕ್ಷಕಿ ನೀತು ಪ್ರಸಾದ್ ನಿರೂಪಿಸಿದ ಕಾರ್ಯಾಗಾರದಲ್ಲಿ ಶಿಕ್ಷಕಿ ಮಧುರ ವಂದಿಸಿದರು.

Related posts

ಕಕ್ಕಿಂಜೆ ಸರಕಾರಿ ಪ್ರೌಢಶಾಲೆಯಲ್ಲಿ ವಿಜ್ರಂಭಣೆಯ ಸ್ವಾತಂತ್ರ್ಯ ದಿನಾಚರಣೆ

Suddi Udaya

ಪತ್ರಕರ್ತ, ಭುವನೇಶ್ ಗೇರುಕಟ್ಟೆ ರವರಿಗೆ ಮಾತೃವಿಯೋಗ

Suddi Udaya

ಕಲ್ಮಂಜ: ಅಹಲ್ಯಾ ಯಾನೆ ರಮಾ ಚಿಪ್ಲೂಣ್ಕರ್ ನಿಧನ

Suddi Udaya

ಪುದುವೆಟ್ಟು: ಮಿಯಾರು ನಿವಾಸಿ ಶೇಖರ್ ಗೌಡ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಬೆಳ್ತಂಗಡಿ: ಅಜ್ಜಿಯನ್ನುಕೊಲೆ ಮಾಡಿ ಚಿನ್ನಾಭರಣ ದರೋಡೆ ಪ್ರಕರಣ: ಬಂಧಿತನಾಗಿದ್ದ ಆರೋಪಿ ಅಶೋಕ್ ಅಸೌಖ್ಯದಿಂದ ಸಾವು

Suddi Udaya

ಎಸ್.ಡಿ.ಪಿ.ಐ ಕುವೆಟ್ಟು ಬ್ಲಾಕ್ ಸಮಿತಿ ವತಿಯಿಂದ ರಸ್ತೆ ದುರಸ್ಥಿಗೆ ಆಗ್ರಹಿಸಿ ಪ್ರತಿಭಟನೆ

Suddi Udaya
error: Content is protected !!