22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಶಿಕ್ಷಣದಲ್ಲಿ ತಂತ್ರಜ್ಞಾನ” ಕಾರ್ಯಾಗಾರ

ಉಜಿರೆ: ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಶಿಕ್ಷಣದಲ್ಲಿ ತಂತ್ರಜ್ಞಾನ” ಕಾರ್ಯಾಗಾರ ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಉಜಿರೆ ಎಸ್.ಡಿ.ಎಮ್ ಪದವಿ ಕಾಲೇಜಿನ ಉಪನ್ಯಾಸಕ ಸತೀಶ್ ಪಿ.ಡಿ ವಿಷಯದ ಕುರಿತಾಗಿ ಪ್ರಾಯೋಗಿಕವಾಗಿ ಮಾಹಿತಿ ಹಂಚಿಕೊಂಡರು.

ಕಾರ್ಯಾಗಾರದಲ್ಲಿ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಧನ್ಯಕುಮಾರ್ ಉಪಸ್ಥಿತರಿದ್ದರು.

ಶಿಕ್ಷಕಿ ನೀತು ಪ್ರಸಾದ್ ನಿರೂಪಿಸಿದ ಕಾರ್ಯಾಗಾರದಲ್ಲಿ ಶಿಕ್ಷಕಿ ಮಧುರ ವಂದಿಸಿದರು.

Related posts

ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆಯ ಪ್ರಯುಕ್ತ ‘ಸೇಪ್ಟಿ ರೈಡ್’ ಜಾಗೃತಿ ಅಭಿಯಾನ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಬೆಳ್ತಂಗಡಿ ಮಹಿಳಾ ಬಿಲ್ಲವ ವೇದಿಕೆ ಸದಸ್ಯರ ಭೇಟಿ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೋಷಕ ಮತ್ತು ಶಿಕ್ಷಕ ಸಭೆ

Suddi Udaya

ಅ28-ನ.3: ಕೊಕ್ಕಡದಲ್ಲಿ 69ನೇ ವರ್ಷದ ಸಾರ್ವಜನಿಕ ನಗರ ಭಜನಾ ಸಪ್ತಾಹ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಕಲೋತ್ಸವ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಅರಸಿನಮಕ್ಕಿಯಲ್ಲಿ ನಾಟಿ ಕೋಳಿ ಮೊಟ್ಟೆ ಸಾಕಾಣಿಕೆ ತರಬೇತಿ

Suddi Udaya
error: Content is protected !!