24.7 C
ಪುತ್ತೂರು, ಬೆಳ್ತಂಗಡಿ
May 28, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಾಧಕರು

ಎಕ್ಸೆಲ್ ಗುರುವಾಯನಕೆರೆ: ಸಿ.ಇ.ಟಿ.ಯಲ್ಲಿ ಎಂದಿನಂತೆ ರ‍್ಯಾಂಕ್ ಗಳ ಸುರಿಮಳೆ : ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

ಗುರುವಾಯನಕೆರೆ: ಶೈಕ್ಷಣಿಕ ಸಾಧನೆಗಳ ಮೂಲಕವೇ ರಾಜ್ಯದಲ್ಲಿ ಮನೆಮಾತಾದ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜು ಈ ಬಾರಿಯೂ ನೂರಾರು ರ‍್ಯಾಂಕ್ ಗಳನ್ನು ಬಾಚಿಕೊಂಡಿದೆ.

ಪ್ರವಣ್ ಪೊನ್ನಪ್ಪ – 18,ಯಶವಂತ್ ಕೆಪಿ – 58,ನಮೃತಾ ಎನ್ – 58,ನಿಶಾನ್ -160,ಯಶಸ್ವಿನಿ – 305,ಮಾನ್ಯ – 339,ಪಿ ಎಸ್ ಯಶಸ್ – 366,ಶಾಂತವ್ವ ಬಸಪ್ಪ ಸಾಣಕ್ಕಿ – 408,ಕಲ್ಯಾಣ್ ಪ್ರಭು -415,ಸಿಟಿ ಚೇತನ್ ರಾಮ್ ಹೆಗಡೆ – 420,ಕೃಪಾ ಸಾಂಚಿ ಮೌರ್ಯ -436,ಸಿಂಚನ ಪಿ 468ಅನುಷ್ 482,ಸಫ್ವಾನ್ 472,ಅನುಜ್ ಕೆ ಎಸ್ 596,ಸಂದೀಪ್ ಎಂ ಎಸ್ 605,ಯೂಸುಫ್ ಅನ್ವರ್ 611,ಪ್ರತೀಕ್ಷಾ ಎಸ್ 616,ಜೀವನ್ ಟಿ ಎನ್ 714,ಸಂದೀಪ್ ದುಹ್ಲಾ 727,ಚೇತನ್ ಡಿ ಎಚ್ 730,ಎರಲ್ ಸಮಿಯಾ ಡಯಾಸ್ 751,ಪ್ರಿಮಲ್ ವೆನಿಷ ಡಿಸೋಜ 763,ಆನಂದ ರೆಡ್ಡಿ 764ಧನ್ಯ ಎಸ್ 768,ಕುಮಾರ್ ವೈಭವ 769 ಇವರು ರಾಜ್ಯ ರಾಂಕ್ ಗಳನ್ನು ಪಡೆದು ಕೊಂಡಿದ್ದಾರೆ.

1000 ದ ಒಳಗೆ 35 ವಿದ್ಯಾರ್ಥಿಗಳು, 2000 ದ ಒಳಗೆ 42 ವಿದ್ಯಾರ್ಥಿಗಳು ಹಾಗೂ 5000 ದ ಒಳಗೆ 312 ವಿದ್ಯಾರ್ಥಿಗಳು ರಾಂಕ್ ಪಡೆದು ಕೊಂಡಿದ್ದಾರೆ.ಬೋರ್ಡ್ ಎಕ್ಸಾಂ, ಜೆ ಇ ಇ, ನೀಟ್, ನಾಟಾ ಎನ್ ಡಿ ಎ ಮೊದಲಾದ ಎಲ್ಲಾ ಪರೀಕ್ಷೆಗಳಲ್ಲೂ ಎಕ್ಸೆಲ್ ವಿದ್ಯಾರ್ಥಿಗಳು ಸಾಧಕರಾಗಿ ಹೊರ ಹೊಮ್ಮುತ್ತಿರುವುದು ಗುಣಮಟ್ಟದ ಶಿಕ್ಷಣಕ್ಕೆ ಹಿಡಿದ ಕೈ ಗನ್ನಡಿಯಾಗಿದೆ.

Related posts

ಇಂದಬೆಟ್ಟು: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಕಾರ್ಯಕರ್ತರೊಂದಿಗೆ ಸಮಾಲೋಚನೆ ಸಭೆ

Suddi Udaya

ಉಜಿರೆ ಅನುಗ್ರಹ ಪಿ.ಯು ಕಾಲೇಜಿಗೆ ನುಗ್ಗಿದ್ದ ಕಳ್ಳರು: ಸಿಸಿ ಕ್ಯಾಮೆರಾ, ಎನ್ ವಿಆರ್, ಹಾರ್ಡ್ ಡಿಸ್ಕ್ ಕಳ್ಳತನ

Suddi Udaya

ಮಂಗಳೂರು “ಎಂಪಿರಿಯಾ ಕಾರ್ಪೋರೇಶನ್” ಷೇರು ಮಾರುಕಟ್ಟೆಯ ಕೋಚಿಂಗ್ ಸೆಂಟರ್ ನ ಮಾಹಿತಿ ಕಾರ್ಯಾಗಾರ ಹಾಗೂ “ಗೋ ವರ್ಧನ ಗಿರಿ” ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಪೂರ್ವಸಭೆ

Suddi Udaya

ಉರುವಾಲುಪದವು ಶ್ರೀ ಮಹಮ್ಮಾಯಿ ದೇವಸ್ಥಾನದ ಆಡಳಿತ ಸಮಿತಿ ಮತ್ತು ಸಂಘ-ಸಂಸ್ಥೆಗಳ ಜಂಟಿ ಸಭೆ

Suddi Udaya

ಮದ್ದಡ್ಕ ಪೇಟೆಯಲ್ಲಿ ಸರ್ವಿಸ್ ವಯಾರು ತೆಗೆಯುವಂತೆ ಸ್ಥಳೀಯರ ಒತ್ತಾಯ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಶ್ರೀ ದೇವರ ಪ್ರತಿಷ್ಠೆ

Suddi Udaya
error: Content is protected !!