23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಾಧಕರು

ಎಕ್ಸೆಲ್ ಗುರುವಾಯನಕೆರೆ: ಸಿ.ಇ.ಟಿ.ಯಲ್ಲಿ ಎಂದಿನಂತೆ ರ‍್ಯಾಂಕ್ ಗಳ ಸುರಿಮಳೆ : ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

ಗುರುವಾಯನಕೆರೆ: ಶೈಕ್ಷಣಿಕ ಸಾಧನೆಗಳ ಮೂಲಕವೇ ರಾಜ್ಯದಲ್ಲಿ ಮನೆಮಾತಾದ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜು ಈ ಬಾರಿಯೂ ನೂರಾರು ರ‍್ಯಾಂಕ್ ಗಳನ್ನು ಬಾಚಿಕೊಂಡಿದೆ.

ಪ್ರವಣ್ ಪೊನ್ನಪ್ಪ – 18,ಯಶವಂತ್ ಕೆಪಿ – 58,ನಮೃತಾ ಎನ್ – 58,ನಿಶಾನ್ -160,ಯಶಸ್ವಿನಿ – 305,ಮಾನ್ಯ – 339,ಪಿ ಎಸ್ ಯಶಸ್ – 366,ಶಾಂತವ್ವ ಬಸಪ್ಪ ಸಾಣಕ್ಕಿ – 408,ಕಲ್ಯಾಣ್ ಪ್ರಭು -415,ಸಿಟಿ ಚೇತನ್ ರಾಮ್ ಹೆಗಡೆ – 420,ಕೃಪಾ ಸಾಂಚಿ ಮೌರ್ಯ -436,ಸಿಂಚನ ಪಿ 468ಅನುಷ್ 482,ಸಫ್ವಾನ್ 472,ಅನುಜ್ ಕೆ ಎಸ್ 596,ಸಂದೀಪ್ ಎಂ ಎಸ್ 605,ಯೂಸುಫ್ ಅನ್ವರ್ 611,ಪ್ರತೀಕ್ಷಾ ಎಸ್ 616,ಜೀವನ್ ಟಿ ಎನ್ 714,ಸಂದೀಪ್ ದುಹ್ಲಾ 727,ಚೇತನ್ ಡಿ ಎಚ್ 730,ಎರಲ್ ಸಮಿಯಾ ಡಯಾಸ್ 751,ಪ್ರಿಮಲ್ ವೆನಿಷ ಡಿಸೋಜ 763,ಆನಂದ ರೆಡ್ಡಿ 764ಧನ್ಯ ಎಸ್ 768,ಕುಮಾರ್ ವೈಭವ 769 ಇವರು ರಾಜ್ಯ ರಾಂಕ್ ಗಳನ್ನು ಪಡೆದು ಕೊಂಡಿದ್ದಾರೆ.

1000 ದ ಒಳಗೆ 35 ವಿದ್ಯಾರ್ಥಿಗಳು, 2000 ದ ಒಳಗೆ 42 ವಿದ್ಯಾರ್ಥಿಗಳು ಹಾಗೂ 5000 ದ ಒಳಗೆ 312 ವಿದ್ಯಾರ್ಥಿಗಳು ರಾಂಕ್ ಪಡೆದು ಕೊಂಡಿದ್ದಾರೆ.ಬೋರ್ಡ್ ಎಕ್ಸಾಂ, ಜೆ ಇ ಇ, ನೀಟ್, ನಾಟಾ ಎನ್ ಡಿ ಎ ಮೊದಲಾದ ಎಲ್ಲಾ ಪರೀಕ್ಷೆಗಳಲ್ಲೂ ಎಕ್ಸೆಲ್ ವಿದ್ಯಾರ್ಥಿಗಳು ಸಾಧಕರಾಗಿ ಹೊರ ಹೊಮ್ಮುತ್ತಿರುವುದು ಗುಣಮಟ್ಟದ ಶಿಕ್ಷಣಕ್ಕೆ ಹಿಡಿದ ಕೈ ಗನ್ನಡಿಯಾಗಿದೆ.

Related posts

ಶ್ರೀ. ಕ್ಷೆ. ಧ. ಗ್ರಾ ಯೋಜನೆಯ ಬಜಿರೆ ಒಕ್ಕೂಟದ ಪದಗ್ರಹಣ ಹಾಗೂ 19ನೇ ವರ್ಷದ ಶನೇಶ್ವರ ಪೂಜೆಯ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ದ.ಕ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ವರ್ಗಾವಣೆ: ನೂತನ ಸಿಇಒ ಆಗಿ ನರ್ವಾಡೆ ವಿನಾಯಕ್ ನೇಮಕ

Suddi Udaya

ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಫೆ.11 : ಬೆಳ್ತಂಗಡಿ ಧರ್ಮಪ್ರಾಂತ್ಯ ಸ್ಥಾಪನೆಯ ಬೆಳ್ಳಿ ಹಬ್ಬದ ಸಂಭ್ರಮ : ಶ್ರೇಷ್ಠ ಮಹಾಧರ್ಮಾಧ್ಯಕ್ಷರುಗಳು ಭಾಗಿ -ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವರುಗಳು, ಡಾ.ಹೆಗ್ಗಡೆ ಆಗಮನ

Suddi Udaya

ಉಜಿರೆ ಮೈಸೂರು ಗಾರ್ಮೆಂಟ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ಪ್ರತಿ ರೂ 1 ಸಾವಿರ ಖರೀದಿಯೊಂದಿಗೆ ಆಕರ್ಷಕ ಗಿಪ್ಟ್

Suddi Udaya

ಬೆಳಾಲು ಕೀನ್ಯಾಜೆ ನದಿಯಿಂದ ಅಕ್ರಮ ಮರಳು ಸಾಗಾಟ ಪತ್ತೆ

Suddi Udaya
error: Content is protected !!