July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಾಧಕರು

ಎಕ್ಸೆಲ್ ಗುರುವಾಯನಕೆರೆ: ಸಿ.ಇ.ಟಿ.ಯಲ್ಲಿ ಎಂದಿನಂತೆ ರ‍್ಯಾಂಕ್ ಗಳ ಸುರಿಮಳೆ : ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

ಗುರುವಾಯನಕೆರೆ: ಶೈಕ್ಷಣಿಕ ಸಾಧನೆಗಳ ಮೂಲಕವೇ ರಾಜ್ಯದಲ್ಲಿ ಮನೆಮಾತಾದ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜು ಈ ಬಾರಿಯೂ ನೂರಾರು ರ‍್ಯಾಂಕ್ ಗಳನ್ನು ಬಾಚಿಕೊಂಡಿದೆ.

ಪ್ರವಣ್ ಪೊನ್ನಪ್ಪ – 18,ಯಶವಂತ್ ಕೆಪಿ – 58,ನಮೃತಾ ಎನ್ – 58,ನಿಶಾನ್ -160,ಯಶಸ್ವಿನಿ – 305,ಮಾನ್ಯ – 339,ಪಿ ಎಸ್ ಯಶಸ್ – 366,ಶಾಂತವ್ವ ಬಸಪ್ಪ ಸಾಣಕ್ಕಿ – 408,ಕಲ್ಯಾಣ್ ಪ್ರಭು -415,ಸಿಟಿ ಚೇತನ್ ರಾಮ್ ಹೆಗಡೆ – 420,ಕೃಪಾ ಸಾಂಚಿ ಮೌರ್ಯ -436,ಸಿಂಚನ ಪಿ 468ಅನುಷ್ 482,ಸಫ್ವಾನ್ 472,ಅನುಜ್ ಕೆ ಎಸ್ 596,ಸಂದೀಪ್ ಎಂ ಎಸ್ 605,ಯೂಸುಫ್ ಅನ್ವರ್ 611,ಪ್ರತೀಕ್ಷಾ ಎಸ್ 616,ಜೀವನ್ ಟಿ ಎನ್ 714,ಸಂದೀಪ್ ದುಹ್ಲಾ 727,ಚೇತನ್ ಡಿ ಎಚ್ 730,ಎರಲ್ ಸಮಿಯಾ ಡಯಾಸ್ 751,ಪ್ರಿಮಲ್ ವೆನಿಷ ಡಿಸೋಜ 763,ಆನಂದ ರೆಡ್ಡಿ 764ಧನ್ಯ ಎಸ್ 768,ಕುಮಾರ್ ವೈಭವ 769 ಇವರು ರಾಜ್ಯ ರಾಂಕ್ ಗಳನ್ನು ಪಡೆದು ಕೊಂಡಿದ್ದಾರೆ.

1000 ದ ಒಳಗೆ 35 ವಿದ್ಯಾರ್ಥಿಗಳು, 2000 ದ ಒಳಗೆ 42 ವಿದ್ಯಾರ್ಥಿಗಳು ಹಾಗೂ 5000 ದ ಒಳಗೆ 312 ವಿದ್ಯಾರ್ಥಿಗಳು ರಾಂಕ್ ಪಡೆದು ಕೊಂಡಿದ್ದಾರೆ.ಬೋರ್ಡ್ ಎಕ್ಸಾಂ, ಜೆ ಇ ಇ, ನೀಟ್, ನಾಟಾ ಎನ್ ಡಿ ಎ ಮೊದಲಾದ ಎಲ್ಲಾ ಪರೀಕ್ಷೆಗಳಲ್ಲೂ ಎಕ್ಸೆಲ್ ವಿದ್ಯಾರ್ಥಿಗಳು ಸಾಧಕರಾಗಿ ಹೊರ ಹೊಮ್ಮುತ್ತಿರುವುದು ಗುಣಮಟ್ಟದ ಶಿಕ್ಷಣಕ್ಕೆ ಹಿಡಿದ ಕೈ ಗನ್ನಡಿಯಾಗಿದೆ.

Related posts

ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾದ ನವಚೇತನ ಆಂ.ಮಾ. ಶಾಲೆಯ ವಿದ್ಯಾರ್ಥಿ ಶರ್ವಿನ್ ಮೊನಿಸ್ ರವರನ್ನು ಸನ್ಮಾನಿಸಿ ಅಭಿನಂದಿಸಿದ ಶಾಸಕ ಹರೀಶ್ ಪೂಂಜ

Suddi Udaya

ನಾರಾವಿ ಎನ್ ಎಸ್ ಎಸ್ ನಿಂದ ಸ್ವಚ್ಛತಾ ಜಾಥಾ

Suddi Udaya

ಬೆದ್ರಬೆಟ್ಟು ನಿವಾಸಿ ಗೋಪಾಲ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ನಾಗರಪಂಚಮಿ ಹಬ್ಬದ ಆಚರಣೆಯ ಮಹತ್ವ

Suddi Udaya

ಕೆದ್ದುವಿನಲ್ಲಿ ಅನಾಥವಾಗಿದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya

ರಾಜಕೇಸರಿ ಸೇವಾ ಟ್ರಸ್ಟ್‌ನ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಅಂಬೇಡ್ಕರ್ ಸೇವರತ್ನ ಅಂತರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ

Suddi Udaya
error: Content is protected !!