ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಾಧಕರು

ಎಕ್ಸೆಲ್ ಗುರುವಾಯನಕೆರೆ: ಸಿ.ಇ.ಟಿ.ಯಲ್ಲಿ ಎಂದಿನಂತೆ ರ‍್ಯಾಂಕ್ ಗಳ ಸುರಿಮಳೆ : ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

ಗುರುವಾಯನಕೆರೆ: ಶೈಕ್ಷಣಿಕ ಸಾಧನೆಗಳ ಮೂಲಕವೇ ರಾಜ್ಯದಲ್ಲಿ ಮನೆಮಾತಾದ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜು ಈ ಬಾರಿಯೂ ನೂರಾರು ರ‍್ಯಾಂಕ್ ಗಳನ್ನು ಬಾಚಿಕೊಂಡಿದೆ.

ಪ್ರವಣ್ ಪೊನ್ನಪ್ಪ – 18,ಯಶವಂತ್ ಕೆಪಿ – 58,ನಮೃತಾ ಎನ್ – 58,ನಿಶಾನ್ -160,ಯಶಸ್ವಿನಿ – 305,ಮಾನ್ಯ – 339,ಪಿ ಎಸ್ ಯಶಸ್ – 366,ಶಾಂತವ್ವ ಬಸಪ್ಪ ಸಾಣಕ್ಕಿ – 408,ಕಲ್ಯಾಣ್ ಪ್ರಭು -415,ಸಿಟಿ ಚೇತನ್ ರಾಮ್ ಹೆಗಡೆ – 420,ಕೃಪಾ ಸಾಂಚಿ ಮೌರ್ಯ -436,ಸಿಂಚನ ಪಿ 468ಅನುಷ್ 482,ಸಫ್ವಾನ್ 472,ಅನುಜ್ ಕೆ ಎಸ್ 596,ಸಂದೀಪ್ ಎಂ ಎಸ್ 605,ಯೂಸುಫ್ ಅನ್ವರ್ 611,ಪ್ರತೀಕ್ಷಾ ಎಸ್ 616,ಜೀವನ್ ಟಿ ಎನ್ 714,ಸಂದೀಪ್ ದುಹ್ಲಾ 727,ಚೇತನ್ ಡಿ ಎಚ್ 730,ಎರಲ್ ಸಮಿಯಾ ಡಯಾಸ್ 751,ಪ್ರಿಮಲ್ ವೆನಿಷ ಡಿಸೋಜ 763,ಆನಂದ ರೆಡ್ಡಿ 764ಧನ್ಯ ಎಸ್ 768,ಕುಮಾರ್ ವೈಭವ 769 ಇವರು ರಾಜ್ಯ ರಾಂಕ್ ಗಳನ್ನು ಪಡೆದು ಕೊಂಡಿದ್ದಾರೆ.

1000 ದ ಒಳಗೆ 35 ವಿದ್ಯಾರ್ಥಿಗಳು, 2000 ದ ಒಳಗೆ 42 ವಿದ್ಯಾರ್ಥಿಗಳು ಹಾಗೂ 5000 ದ ಒಳಗೆ 312 ವಿದ್ಯಾರ್ಥಿಗಳು ರಾಂಕ್ ಪಡೆದು ಕೊಂಡಿದ್ದಾರೆ.ಬೋರ್ಡ್ ಎಕ್ಸಾಂ, ಜೆ ಇ ಇ, ನೀಟ್, ನಾಟಾ ಎನ್ ಡಿ ಎ ಮೊದಲಾದ ಎಲ್ಲಾ ಪರೀಕ್ಷೆಗಳಲ್ಲೂ ಎಕ್ಸೆಲ್ ವಿದ್ಯಾರ್ಥಿಗಳು ಸಾಧಕರಾಗಿ ಹೊರ ಹೊಮ್ಮುತ್ತಿರುವುದು ಗುಣಮಟ್ಟದ ಶಿಕ್ಷಣಕ್ಕೆ ಹಿಡಿದ ಕೈ ಗನ್ನಡಿಯಾಗಿದೆ.

Related posts

ಬಂದಾರಿನಲ್ಲಿ ಕಾಡಾನೆ ಪ್ರತ್ಯಕ್ಷ: ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ

Suddi Udaya

ದ.ಕ. ಜಿಲ್ಲಾ ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಅಧ್ಯಕ್ಷರಾಗಿ ದಯಾನಂದ ನಾಯಕ್, ಪ್ರ. ಕಾರ್ಯದರ್ಶಿಯಾಗಿ ಸುಧಾಕರ್ ಪ್ರಭು ಆಯ್ಕೆ

Suddi Udaya

ಬಳಂಜದಲ್ಲಿ ಪ್ರತ್ಯೇಕ ಕೃಷಿ ಪತ್ತಿನ ಸಹಕಾರ ಸಂಘ ರಚನೆಗೆ ಬಳಂಜ, ನಾಲ್ಕೂರು, ತೆಂಕಕಾರಂದೂರು ರೈತ ಸದಸ್ಯರ ಬೇಡಿಕೆ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆಯಲ್ಲಿ ಪ್ರತ್ಯೇಕ ಸೊಸೈಟಿ ರಚನೆಗೆ ನಿರ್ಣಯ

Suddi Udaya

ಆರಂಬೋಡಿ ಹೆಲ್ಪಿಂಗ್ ಹ್ಯಾಂಡ್ಸ್ ವಾಟ್ಸಪ್ ಗ್ರೂಪ್ ವತಿಯಿಂದ ಚಿಕಿತ್ಸಾ ನೆರವು

Suddi Udaya

ಲಾಯಿಲ: ಶಿವಪ್ಪ ಬೆರ್ಕೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ವಿಷವಿಕ್ಕಿದ ದುರುಳರು; 10ಕ್ಕಿಂತ ಅಧಿಕ ನಾಯಿಗಳ ಸಾವು

Suddi Udaya
error: Content is protected !!