September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್ ಕೆ ಎಸ್ ಎಸ್ ಎಫ್ ಮದ್ದಡ್ಕ ಶಾಖೆ ವತಿಯಿಂದ ಯುನಿಟ್ ಕ್ಯಾಬಿನೆಟ್‌ಮೀಟ್ ಮತ್ತು ಎಸ್ ಎಸ್ ಎಲ್ ಸಿ ಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಪಾಸಾದ ವಿದ್ಯಾರ್ಥಿಗೆ‌ ಸನ್ಮಾನ

ಕುವೆಟ್ಟು: ಎಸ್ ಕೆ ಎಸ್ ಎಸ್ ಎಫ್ ಮದ್ದಡ್ಕ ಶಾಖೆಯ ಯುನಿಟ್ ಕ್ಯಾಬಿನೆಟ್ ಮೀಟ್ ಕಾರ್ಯಕ್ರಮ ಮದ್ದಡ್ಕದಲ್ಲಿ ಮೇ 26 ರoದು ನಡೆಯಿತು‌ ಮತ್ತು ಎಸ್ ಎಸ್ ಎಲ್ ಸಿ ಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಪಾಸಾದ ಮದ್ದಡ್ಕ‌ದ ಮಹಮ್ಮದ್ ಅಝೀಮ್ ಎಂಬ ವಿದ್ಯಾರ್ಥಿಗೆ ಎಸ್ ಕೆ ಎಸ್ ಎಸ್ ಎಫ್ ಮದ್ದಡ್ಕ ವತಿಯಿಂದ ಗೌರವ ಸ್ಮರಣಿಕೆ‌ ಮತ್ತು ಗೌರವ ಧನ‌ ನೀಡಿ‌ ಸನ್ಮಾನಿಸಲಾಯಿತು.

ಈ‌‌ ಸಂದರ್ಭದಲ್ಲಿ ಎಸ್ ಕೆ ಎಸ್ ಎಸ್ ಎಫ್ ಮದ್ದಡ್ಕ ಶಾಖೆಯ‌ ಅಧ್ಯಕ್ಷ ಇಲಿಯಾಝ್ ಚಿಲಿಂಬಿ, ಪ್ರಧಾನ‌ ಕಾರ್ಯದರ್ಶಿ ನೌಶಾದ್ ಮದ್ದಡ್ಕ,ಕೋಶಾಧಿಕಾರಿ ಇಸ್ಮಾಯಿಲ್‌ ಕಿಂಗ್‌ಸ್ಟಾರ್, ಉಪಾಧ್ಯಕ್ಷರಾದ ಝಹೀರ್, ಎಸ್ ಡಿ ಎಂ ಸಿ ಕುವೆಟ್ಟು ಅಧ್ಯಕ್ಷರಾದ ಸಿರಾಜ್‌ ಚಿಲಿಂಬಿ, ಶಂಸುಲ್‌ ಉಲಮಾ ಕ್ರಿಯಾ ಸಮಿತಿ ಮದ್ದಡ್ಕ ಅಧ್ಯಕ್ಷ ಶಾಕಿರ್ ಚಿಲಿಂಬಿ, ಉಪಾಧ್ಯಕ್ಷ ರಿಝ್ವಾನ್ ಮದ್ದಡ್ಕ, ಗೌರವಾಧ್ಯಕ್ಷ ಅಬ್ದುಲ್ಲಾ‌ ಮುಂಡೂರು, ಕೋಶಾಧಿಕಾರಿ ಮುಸ್ತಾಕ್ ಕಿಂಗ್‌ಸ್ಟಾರ್, ಪ್ರಧಾನ‌ ಕಾರ್ಯದರ್ಶಿ ರಝೀನ್ ಮದ್ದಡ್ಕ, ಜೊತೆ ಕಾರ್ಯದರ್ಶಿ ಸಫ್ವಾನ್ ಕಿನ್ನಿಗೋಳಿ ಮತ್ತು ಸ್ಥಳೀಯರಾದ ಸಾಜಿದ್ ಕುವೈಟ್, .ನೌರೀಝ್ ಮದ್ದಡ್ಕ, ಹಮೀದ್ ನೇರಳಕಟ್ಟೆ, ತಲ್ ಮಿಝ್ ಮದ್ದಡ್ಕ, ರಾಫಿ ಚಿಲಿಂಬಿ, ರಿಫಾಅತ್ ಚಿಲಿಂಬಿ ಉಪಸ್ಥಿತರಿದ್ದರು.

ಕಾರ್ಯಕ್ರಮದ ಬಗ್ಗೆ ಎಸ್ ಕೆ ಎಸ್ ಎಸ್ ಎಫ್ ಬೆಳ್ತಂಗಡಿ ವಲಯ ಕಾರ್ಯ ದರ್ಶಿ ನೌಶಾದ್ ಅಝ್ಹರಿ ಉಸ್ತಾದ್ ಪ್ರಾಸ್ತಾವಿಕ ಭಾಷಣ ಮಾಡಿದರು. ಜೊತೆ ಕಾರ್ಯದರ್ಶಿ ಅಬ್ದುಲ್ ಅಝೀಝ್ ಅಶ್ಯಾಫೀ ಉಸ್ತಾದ್ ಸಂದೇಶ ಭಾಷಣ ಮಾಡಿದರು.
ನೌಶಾದ್ ಮದ್ದಡ್ಕ ಕಾರ್ಯಕ್ರಮವನ್ನು ನಿರೂಪಿಸಿ‌ ಸ್ವಾಗತಿಸಿದರು. ರಝೀಮ್ ಮದ್ದಡ್ಕ ಧನ್ಯವಾದವಿತ್ತರು.

Related posts

ಮರೋಡಿ: ಏ.22ರಂದು ಸಾರ್ವಜನಿಕ ಶ್ರೀ ಶನೈಶ್ವರ ಪೂಜೆ

Suddi Udaya

ಸಿ.ಬಿ.ಎಸ್.ಇ ಫಲಿತಾಂಶ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ : ಸೌಜನ್ಯ ತಾಯಿ ದೂರು

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ‘ವಾಣಿಜ್ಯ ವ್ಯವಹಾರಗಳ ಅಧ್ಯಯನದಲ್ಲಿ ಯಾಂತ್ರಿಕ ಬುದ್ಧಿಮತ್ತೆಯ ಪಾತ್ರ’ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ತಾಲೂಕು ಮಟ್ಟದ ಸ್ಪರ್ಧೆ: ಉಜಿರೆ ಎಸ್ ಡಿ ಎಂ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮುಂಡಾಜೆ ಫ್ರೆಂಡ್ಸ್ ಅಮೆಚೂರ್ ಅಸೋಸಿಯೇಶನ್ ವತಿಯಿಂದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ

Suddi Udaya
error: Content is protected !!