ಕರಾಯ: ಉಪ್ಪಿನಂಗಡಿಯಿಂದ ಬೆಳ್ತಂಗಡಿಗೆ ಬರುತ್ತಿದ್ದ ಖಾಸಗಿ ಬಸ್ ನ ಸ್ಟೇರಿಂಗ್ ಲಾಕ್ ಆಗಿ ಚರಂಡಿಗೆ ಬಿದ್ದ ಘಟನೆ ಮೇ. 27ರಂದು ಬೆಳಿಗ್ಗೆ ನಡೆದಿದೆ.
ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ ನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.
ಕರಾಯ: ಉಪ್ಪಿನಂಗಡಿಯಿಂದ ಬೆಳ್ತಂಗಡಿಗೆ ಬರುತ್ತಿದ್ದ ಖಾಸಗಿ ಬಸ್ ನ ಸ್ಟೇರಿಂಗ್ ಲಾಕ್ ಆಗಿ ಚರಂಡಿಗೆ ಬಿದ್ದ ಘಟನೆ ಮೇ. 27ರಂದು ಬೆಳಿಗ್ಗೆ ನಡೆದಿದೆ.
ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ ನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.