25.8 C
ಪುತ್ತೂರು, ಬೆಳ್ತಂಗಡಿ
May 28, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುಣಿತ ಭಜನಾ ತರಬೇತಿ ಶಿಬಿರಕ್ಕೆ ಭಜನಾ ಪರಿಷತ್ ರಾಜ್ಯಾಧ್ಯಕ್ಷರ ಭೇಟಿ

ಕರಾಯ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ತಣ್ಣೀರುಪಂಥ ವಲಯ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಣ್ಣೀರುಪಂಥ ಇದರ ನೇತೃತ್ವದಲ್ಲಿ ನಡೆಯುತ್ತಿರುವ ಕುಣಿತ ಭಜನಾ ತರಬೇತಿ ಶಿಬಿರಕ್ಕೆ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷ ಪಿ ಚಂದ್ರಶೇಖರ ಸಾಲ್ಯಾನ್ ಕೊಯ್ಯೂರು ಹಾಗೂ ತಾಲೂಕು ಕುಣಿತ ಭಜನಾ ತರಭೇತಿ ಸಂಘದ ಅಧ್ಯಕ್ಷರು ಹಾಗೂ ರಾಜ್ಯ ಮಟ್ಟದ ಕುಣಿತ ಭಜನಾ ತರಬೇತುದಾರರಾದ ಸಂದೇಶ್ ಮದ್ದಡ್ಕ ಇವರುಗಳು ಭೇಟಿ ನೀಡಿ ತರಬೇತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು .


ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಭಜನಾ ಮಂದಿರ ಕರಾಯ ಹಾಗೂ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತು ತಣ್ಣೀರುಪಂತ ಇದರ ಅಧ್ಯಕ್ಷ ಜಗದೀಶ್ ಶೆಟ್ಟಿ ಮೈರ, ಭಜನಾ ಮಂದಿರದ ಹಿರಿಯ ಸದಸ್ಯರು ಹಾಗೂ ತಾಲೂಕಿನ ಭಜಕ ಸಾಧಕ ಪ್ರಶಸ್ತಿ ವಿಜೇತರು ಹಿರಿಯ ಭಜಕ ಗುರುಗಳಾದ ಗೋಪಾಲಕೃಷ್ಣ ಪೈ ಕರಾಯ, ಮಹಾಬಲ ಶೆಟ್ಟಿ ಮೈರ , ಶ್ರೀ ಕೃಷ್ಣ ಭಜನಾ ಮಂದಿರದ ಕಾರ್ಯದರ್ಶಿ ರಾಜಶೇಖರ ಪೇರೋಡಿ, ಸೇವಾಪ್ರತಿನಿಧಿ ಶ್ರೀಮತಿ ಸುಜಾತ ಕರಾಯ , ರಾಮಚಂದ್ರ ಗೌಡ ಉಪಸ್ಥಿತರಿದ್ದರು.

Related posts

ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಕೆ.ವಿ ಪ್ರಸಾದ್ ಇಲಂತಿಲ ರವರು ಬಿಜೆಪಿ ಮುಂದಿನ 6ವರ್ಷಗಳ ಅವಧಿಗೆ ಸದಸ್ಯತ್ವ ಹಾಗೂ ಇತರ ಎಲ್ಲಾ ಜವಾಬ್ದಾರಿಗಳಿಂದ ವಜಾ

Suddi Udaya

ಕಿಲ್ಲೂರಿನಲ್ಲಿ ಗ್ರಾಮೀಣ ಆಟಗಳ ಸಂಗಮ

Suddi Udaya

ಕೊಕ್ಕಡ: ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ

Suddi Udaya

ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ: ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಿಎಮ್ಎಸ್

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್‌ ರಕ್ತದಾನ ಶಿಬಿರ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ – 7 ಸ್ಥಾನ, ಕಾಂಗ್ರೆಸ್ – 5 ಸ್ಥಾನ

Suddi Udaya
error: Content is protected !!