23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುಣಿತ ಭಜನಾ ತರಬೇತಿ ಶಿಬಿರಕ್ಕೆ ಭಜನಾ ಪರಿಷತ್ ರಾಜ್ಯಾಧ್ಯಕ್ಷರ ಭೇಟಿ

ಕರಾಯ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ತಣ್ಣೀರುಪಂಥ ವಲಯ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಣ್ಣೀರುಪಂಥ ಇದರ ನೇತೃತ್ವದಲ್ಲಿ ನಡೆಯುತ್ತಿರುವ ಕುಣಿತ ಭಜನಾ ತರಬೇತಿ ಶಿಬಿರಕ್ಕೆ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷ ಪಿ ಚಂದ್ರಶೇಖರ ಸಾಲ್ಯಾನ್ ಕೊಯ್ಯೂರು ಹಾಗೂ ತಾಲೂಕು ಕುಣಿತ ಭಜನಾ ತರಭೇತಿ ಸಂಘದ ಅಧ್ಯಕ್ಷರು ಹಾಗೂ ರಾಜ್ಯ ಮಟ್ಟದ ಕುಣಿತ ಭಜನಾ ತರಬೇತುದಾರರಾದ ಸಂದೇಶ್ ಮದ್ದಡ್ಕ ಇವರುಗಳು ಭೇಟಿ ನೀಡಿ ತರಬೇತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು .


ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಭಜನಾ ಮಂದಿರ ಕರಾಯ ಹಾಗೂ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತು ತಣ್ಣೀರುಪಂತ ಇದರ ಅಧ್ಯಕ್ಷ ಜಗದೀಶ್ ಶೆಟ್ಟಿ ಮೈರ, ಭಜನಾ ಮಂದಿರದ ಹಿರಿಯ ಸದಸ್ಯರು ಹಾಗೂ ತಾಲೂಕಿನ ಭಜಕ ಸಾಧಕ ಪ್ರಶಸ್ತಿ ವಿಜೇತರು ಹಿರಿಯ ಭಜಕ ಗುರುಗಳಾದ ಗೋಪಾಲಕೃಷ್ಣ ಪೈ ಕರಾಯ, ಮಹಾಬಲ ಶೆಟ್ಟಿ ಮೈರ , ಶ್ರೀ ಕೃಷ್ಣ ಭಜನಾ ಮಂದಿರದ ಕಾರ್ಯದರ್ಶಿ ರಾಜಶೇಖರ ಪೇರೋಡಿ, ಸೇವಾಪ್ರತಿನಿಧಿ ಶ್ರೀಮತಿ ಸುಜಾತ ಕರಾಯ , ರಾಮಚಂದ್ರ ಗೌಡ ಉಪಸ್ಥಿತರಿದ್ದರು.

Related posts

ಜನಜಾಗೃತಿ ತಾಲೂಕು ವೇದಿಕೆಯ ಪದಾಧಿಕಾರಿಗಳ ಕೋರ್ ಕಮಿಟಿ ಸಭೆ

Suddi Udaya

ಧರ್ಮಸ್ಥಳ: ಹೂತ ಮೃತದೇಹಗಳ ಅವಶೇಷ ಹೊರತೆಗೆಯುವ ಕಾರ್ಯ ಪ್ರಾರಂಭ :ಬಿಗಿ ಪೊಲೀಸ್ ಬಂದೋಬಸ್ತ್

Suddi Udaya

“ನಾನು ರಾಜಕೀಯ ನಿವೃತ್ತಿ ನೀಡಿಲ್ಲ,: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ರಿಂದ ಸ್ಪಷ್ಟನೆ

Suddi Udaya

ನೆರಿಯ: ಕುಡುಮಡ್ಕನಿವಾಸಿ ಶ್ರೀಮತಿ ಜಯಲಕ್ಷ್ಮಿ ನಿಧನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಮಹಿಳಾ ಮತ್ತು ಜೂನಿಯರ್ ಜೆಸಿ ಸಮ್ಮೇಳನದಲ್ಲಿ ಪ್ರಶಸ್ತಿ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!