23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಚಾರ್ಮಾಡಿ ಘಾಟಿಯಲ್ಲಿ ಪೊಲೀಸರ ನಿಯೋಜನೆ: ಪ್ರವಾಸಿಗರ ಮೋಜು ಮಸ್ತಿಗೆ ತಡೆ

ಬೆಳ್ತಂಗಡಿ: ಚಾರ್ಮಾಡಿ ಪ್ರದೇಶದಲ್ಲಿರುವ ಅಪಾಯಕಾರಿ ಜಲಪಾತಗಳ ಬಳಿ ಪೊಲೀಸರನ್ನು ನಿಯೋಜಿಸಿದ್ದು ಇದರಿಂದ ಪ್ರವಾಸಿಗರ ಮೋಜು ಮಸ್ತಿಗೆ ತಡೆ ಹಿಡಿಯಲಾಗಿದೆ.

ಇತ್ತೀಚಿಗೆ ಸುರಿದ ಮಳೆಯಿಂದ ಜಲಪಾತಗಳು ಮೈದುಂಬಿ ಹರಿಯುತ್ತಿದ್ದು ಪ್ರವಾಸಿಗರು ಇದರ ಸೊಬಗನ್ನು ಆನಂದಿಸಲು ತಮ್ಮ ಜೀವದ ಹಂಗು ತೊರೆದು ಅಪಾಯಕಾರಿ ಸ್ಥಳಗಳಲ್ಲಿ ನಿಂತು ಸೆಲ್ಪಿ ತೆಗೆದುಕೊಳ್ಳುವುದು ಕಂಡುಬಂದಿದೆ, ಇದರಿಂದ ಎಚ್ಚೆತ್ತ ಪೊಲೀಸರು ಚಾರ್ಮಾಡಿಯಲ್ಲಿ ಪೊಲೀಸರನ್ನು ನಿಯೋಜಿಸಿದ್ದು ಜಲಪಾತಗಳ ಬಳಿ ಬ್ಯಾರಿಕೇಡ್ ಇಟ್ಟು ಬಂಡೆಗಳನ್ನು ಹತ್ತದಂತೆ ತಡೆ ಹಿಡಿದಿದ್ದಾರೆ, ಅಲ್ಲದೆ ಬಂಡೆ ಹತ್ತಿದ್ದು ಕಂಡು ಬಂದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಬಣಕಲ್ ಪೊಲೀಸರು ನೀಡಿದ್ದಾರೆ.

Related posts

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya

ಪಡoಗಡಿ-ಹಚ್ಚಾಡಿ -ಬಳಂಜ ಸಂಪರ್ಕ ಕಿರುಸೇತುವೆಯಲ್ಲಿ ತ್ಯಾಜ್ಯ ಶೇಖರಣೆ

Suddi Udaya

ಉಜಿರೆ: ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಪೋಷಕರ ಜಾಗೃತಿ ಕಾರ್ಯಕ್ರಮ

Suddi Udaya

ಕಳೆಂಜ: ಮನೆ ಪಂಚಾಂಗ ದೂಡಿ ಹಾಕಿದ ಪ್ರಕರಣ: ವಲಯ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ಪ್ರಕರಣ ದಾಖಲು

Suddi Udaya

ನಯನಾಡು: ಅರೆಪ್ರಜ್ಞಾ ಸ್ಥಿತಿಯಲ್ಲಿ ಒಂದುವರೆ ವರ್ಷದ ಚಿರತೆ ಪತ್ತೆ

Suddi Udaya

ಮಾ.3: ಬೆಳ್ತಂಗಡಿ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ

Suddi Udaya
error: Content is protected !!