24.7 C
ಪುತ್ತೂರು, ಬೆಳ್ತಂಗಡಿ
May 28, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಚಾರ್ಮಾಡಿ ಘಾಟಿಯಲ್ಲಿ ಪೊಲೀಸರ ನಿಯೋಜನೆ: ಪ್ರವಾಸಿಗರ ಮೋಜು ಮಸ್ತಿಗೆ ತಡೆ

ಬೆಳ್ತಂಗಡಿ: ಚಾರ್ಮಾಡಿ ಪ್ರದೇಶದಲ್ಲಿರುವ ಅಪಾಯಕಾರಿ ಜಲಪಾತಗಳ ಬಳಿ ಪೊಲೀಸರನ್ನು ನಿಯೋಜಿಸಿದ್ದು ಇದರಿಂದ ಪ್ರವಾಸಿಗರ ಮೋಜು ಮಸ್ತಿಗೆ ತಡೆ ಹಿಡಿಯಲಾಗಿದೆ.

ಇತ್ತೀಚಿಗೆ ಸುರಿದ ಮಳೆಯಿಂದ ಜಲಪಾತಗಳು ಮೈದುಂಬಿ ಹರಿಯುತ್ತಿದ್ದು ಪ್ರವಾಸಿಗರು ಇದರ ಸೊಬಗನ್ನು ಆನಂದಿಸಲು ತಮ್ಮ ಜೀವದ ಹಂಗು ತೊರೆದು ಅಪಾಯಕಾರಿ ಸ್ಥಳಗಳಲ್ಲಿ ನಿಂತು ಸೆಲ್ಪಿ ತೆಗೆದುಕೊಳ್ಳುವುದು ಕಂಡುಬಂದಿದೆ, ಇದರಿಂದ ಎಚ್ಚೆತ್ತ ಪೊಲೀಸರು ಚಾರ್ಮಾಡಿಯಲ್ಲಿ ಪೊಲೀಸರನ್ನು ನಿಯೋಜಿಸಿದ್ದು ಜಲಪಾತಗಳ ಬಳಿ ಬ್ಯಾರಿಕೇಡ್ ಇಟ್ಟು ಬಂಡೆಗಳನ್ನು ಹತ್ತದಂತೆ ತಡೆ ಹಿಡಿದಿದ್ದಾರೆ, ಅಲ್ಲದೆ ಬಂಡೆ ಹತ್ತಿದ್ದು ಕಂಡು ಬಂದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಬಣಕಲ್ ಪೊಲೀಸರು ನೀಡಿದ್ದಾರೆ.

Related posts

ಉಜಿರೆ : ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಕಳಿಯ : ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಕಣಿಯೂರು ವಲಯದ ನೂತನ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya

ಗಣೇಶ ಚತುರ್ಥಿಯ ರಜೆಯನ್ನು ಬದಲಾಯಿಸುವಂತೆ ಮನವಿ

Suddi Udaya

ಮಾಲಾಡಿ ಶಕ್ತಿ ಕೇಂದ್ರದ ವತಿಯಿಂದ ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ ಒಂಬತ್ತನೇ ಸ್ಥಾನ ಪಡೆದ ಕು| ಅನನ್ಯಾ ರಿಗೆ ಸನ್ಮಾನ

Suddi Udaya

ಕನ್ಯಾಡಿ : ಶ್ರೀ ರಾಮ ಕ್ಷೇತ್ರಕ್ಕೆ ಶ್ರೀ ವಿವೇಕಾನಂದ ವಿದ್ಯಾವರ್ಧಕ ಸಂಸ್ಥೆಯ ಅಧ್ಯಕ್ಷ ಡಾ| ಕಲ್ಲಡ್ಕ ಪ್ರಭಾಕರ ಭಟ್ ಭೇಟಿ

Suddi Udaya
error: Content is protected !!