ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಸಂತೆಕಟ್ಟೆ ಮೆಸ್ಕಾಂ ರಸ್ತೆಯಲ್ಲಿ ರಾತ್ರಿ ತಿರುಗಾಡುತ್ತಿದ್ದ ಮಾನಸಿಕ ಅಸ್ವಸ್ಥತೆ; ಬೆಳ್ತಂಗಡಿ ಪ.ಪಂ ಅಧ್ಯಕ್ಷ ಜಯಾನಂದ ಗೌಡ ನೇತೃತ್ವದಲ್ಲಿ ಬಾಲಕಿ ಸಿಯೋನ್ ಆಶ್ರಮಕ್ಕೆ ದಾಖಲು

ಬೆಳ್ತಂಗಡಿ: ಕೊಕ್ಕಡದಲ್ಲಿ ತಿರುಗಾಡುತ್ತಿದ್ದ ಮಾನಸಿಕ ಅಸ್ವಸ್ಥತೆಯನ್ನು 108 ಆಂಬುಲೆನ್ಸ್ ಮುಖಾಂತರ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಿ ಹೋದ ನಂತರ ಆಸ್ಪತ್ರೆಯಿಂದ ತಪ್ಪಿಸಿಕೊಂಡ ಹುಡುಗಿ ಬೆಳ್ತಂಗಡಿ ಸಂತೆಕಟ್ಟೆ ಮೆಸ್ಕಾಂ ರಸ್ತೆಯಲ್ಲಿ ತಿರುಗಾಡುತ್ತಿರುವ ವಿಷಯವನ್ನು ತಿಳಿದ ಪಟ್ಟಣ ಪಂಚಾಯತ್ ಅಧ್ಯಕ್ಷ ಕೂಡಲೇ ಇನ್ಸ್ಪೆಕ್ಟರ್ ಸುಬ್ಬಾಪುರ ಮಠ್ ಮತ್ತು ಸಬ್ ಇನ್ಸ್ಪೆಕ್ಟರ್ ಮುರಳಿಯವರಿಗೆ ಹಾಗೂ ಪಟ್ಟಣ ಪಂಚಾಯತ್ ಮುಖ್ಯ ಅಧಿಕಾರಿಯವರಿಗೆ ಮಾಹಿತಿಯನ್ನು ನೀಡಿದರು. ನಂತರ ನೆರಿಯ ಸಿಯೋನ್ ಆಶ್ರಮದ ಪೌಲೋಸ್ ರನ್ನು ಸಂಪರ್ಕಿಸಿ ಸಬ್ ಇನ್ಸ್ಪೆಕ್ಟರ್ ಪತ್ರದ ಮುಖಾಂತರ ಆಂಬುಲೆನ್ಸ್ ನಲ್ಲಿ ಸಿಯೋನ್ ಆಶ್ರಮಕ್ಕೆ, ಬಾಲಕಿಯನ್ನು ದಾಖಲಿಸಲಾಯಿತು.,


ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ಪ್ರಜ್ವಲ್, ಪಟ್ಟಣ ಪಂಚಾಯತ್ ನ ಸ್ಯಾನಿಟರಿ ಸೂಪರ್ವೈಸರ್ ಕರುಣಾಕರ, ಪಟ್ಟಣ ಪಂಚಾಯತ್ ನ ಮಾಜಿ ನಾಮನಿರ್ದೇಶನ ಸದಸ್ಯ ಪ್ರಕಾಶ್ ಆಚಾರ್ಯ, ಆಟೋ ಚಾಲಕ ಅಭಿಲಾಶ್, ಆಂಬುಲೆನ್ಸ್ ಚಾಲಕ ಪವನ್ ಕುಮಾರ್, ಸಬ್ ಇನ್ಸ್ಪೆಕ್ಟರ್ ಮುರಳಿಯವರು ಸಹಕರಿಸಿದರು.

Related posts

ಕಡಿರುದ್ಯಾವರ: ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು: ಅಪಾರ ಕೃಷಿ ನಾಶ

Suddi Udaya

ವಿದ್ಯಾರ್ಥಿಗಳಲ್ಲಿ ಪ್ರಕೃತಿ ಪ್ರೇಮ ಬೆಳೆಸಿದ ಎಕ್ಸೆಲ್ ಟೆಕ್ನೊ ಸ್ಕೂಲ್‌ನ ‘ನೇಚರ್ ನರ್ಚರ್ ಡೇ’

Suddi Udaya

ಕಲ್ಲೇರಿಯಲ್ಲಿ ವಕೀಲರ ಕಚೇರಿ ಶುಭಾರಂಭ

Suddi Udaya

ಪೊಸಂದೋಡಿ ಹರಿಕೃಪಾ ಪಿ. ದುಗ್ಗಪ್ಪ ಗೌಡ ಮತ್ತು ಶ್ರೀಮತಿ ಜಾಜೀವಿಯವರ ವೈವಾಹಿಕ ಜೀವನದ ‘ ಸುವರ್ಣ ಸಂಭ್ರಮ’: ಆದಿಚುಂಚನಗಿರಿ ಶಾಖಾ ಮಠಾ ಧೀಶರಾದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರಿಂದ ಆಶೀರ್ವಚನ

Suddi Udaya

ಬಂದಾರು ಗ್ರಾಮದ ಖಂಡಿಗ ನಿವಾಸಿ ವಾಸಪ್ಪ ಗೌಡರ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya

ಸೆ.21: ಕರಾಯ ವಿದ್ಯುತ್ ನಿಲುಗಡೆ

Suddi Udaya
error: Content is protected !!