24.4 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

‌ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಮ್ ಇದರ 60ನೇ ವರ್ಷದ ವಾರ್ಷಿಕ ಹಾಗೂ ಗುರುಮಂದಿರದ ಪ್ರತಿಷ್ಠಾ ವಾರ್ಷಿಕದ ಅಂಗವಾಗಿ ಗುರುಪೂಜೆ ಹಾಗೂ ವಾರ್ಷಿಕ ಮಹಾಸಭೆ

ತೋಟತ್ತಾಡಿ: ‌ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಮ್ ಇದರ 60ನೇ ವರ್ಷದ ವಾರ್ಷಿಕ ಹಾಗೂ ಗುರುಮಂದಿರದ 11ನೇ ವರ್ಷದ ಪ್ರತಿಷ್ಠಾ ವಾರ್ಷಿಕದ ಅಂಗವಾಗಿ ಸಂಘದಲ್ಲಿ ಗಣಹೋಮ, ಗುರುಪೂಜೆ ಹಾಗೂ ವಾರ್ಷಿಕ ಮಹಾಸಭೆಯನ್ನು ಮೇ 25ರಂದು ತೋಟತ್ತಾಡಿಯಲ್ಲಿ ನಡೆಸಲಾಯಿತು.


ಕಾರ್ಯಕ್ರಮದಲ್ಲಿ ಸಂಘದ ಸದಸ್ಯರ ಕಲಿಯುವ ಮಕ್ಕಳಿಗೆ ಕೊಡೆ ಹಾಗೂ ಕಲಿಕಾ ಸಾಮಗ್ರಿ ಹಾಗೂ ಎಲ್ಲಾ ಮನೆಗೆ ಗುರುಗಳ ಪ್ರಾರ್ಥನಾ ಪುಸ್ತಕವನ್ನು ವಿತರಣೆ ಮಾಡಲಾಯಿತು.


ಕಾರ್ಯಕ್ರಮದಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಸುರೇಶ್. ಎಮ್.ಎನ್. ಗುರುಗಳ ಆಶಯದಂತೆ ಎಲ್ಲಾ ಮಕ್ಕಳು ವಿದ್ಯೆಯಿಂದ ಸ್ವಾತಂತ್ರರಾಗಬೇಕು ಹಾಗೂ ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಸಹಾಯ ಮಾಡಬೇಕು ಎಂದು ಕರೆ ನೀಡಿದರು.


ಸಂಘದ ಕಾರ್ಯದರ್ಶಿಗಳಾದ ಮನೋಜ್, ಗೌರವಧ್ಯಕ್ಷ ಚಿದಾನಂದ, ಸಂಚಾಲಕರಾದ ಪ್ರಕಾಶ್ ಮತ್ತು ಗೌರವ ಸಲಗೆಗಾರರದ ಶಿವದಾಸನ್ ಮೂರ್ಜೆ ಉಪಸ್ಥಿತರಿದ್ದರು.
ಸಚಿತಾ ಸುರೇಶ್ ಸ್ವಾಗತಿಸಿ, ವoದಿಸಿದರು.


Related posts

ಎಸ್.ಡಿ.ಎಂ. ರಸಾಯಶಾಸ್ತ್ರ ರಾಷ್ಟ್ರೀಯ ವಿಚಾರ ಸಂಕಿರಣ: ಅನ್ವಯಿಕ ಪ್ರಯೋಗಗಳಿಂದ ಸುಸ್ಥಿರ ಬೆಳವಣಿಗೆ: ಡಾ. ಸತೀಶ್ಚಂದ್ರ ಎಸ್.

Suddi Udaya

ಚಾರ್ಮಾಡಿ ಗ್ರಾ.ಪಂ.ನಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಉದ್ಯೋಗ ಖಾತರಿ ವಿಶೇಷ ಗ್ರಾಮ ಸಭೆ, ಜಾಥಾ

Suddi Udaya

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ: ಹಸಿರು ವಾಣಿ ಮತ್ತು ಪುಷ್ಪಗನ್ನಡಿ ಸಮರ್ಪಣೆ

Suddi Udaya

ಮುಂಡಾಜೆ : ಕುರುಡ್ಯ ಎಂಬಲ್ಲಿ ಗುಡ್ಡಕ್ಕೆ ಬೆಂಕಿ

Suddi Udaya

ವೇಣೂರು: ಕಲ್ಲು ಬಸದಿ ನಿವಾಸಿ ವಾಗೀಶ್ವರಿ ಇಂದ್ರ ನಿಧನ

Suddi Udaya

ಸುಲ್ಕೇರಿಮೊಗ್ರು: ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆಯಿಂದ ಬಿರ್ವೆರೆ ಕೆಸರ್ದ ಗೊಬ್ಬು ಕಾರ್ಯಕ್ರಮ

Suddi Udaya
error: Content is protected !!